Webdunia - Bharat's app for daily news and videos

Install App

ಕುಮಾರಸ್ವಾಮಿಯನ್ನು ಪರೋಕ್ಷವಾಗಿ ಟೀಕಿಸಿದ ಶಾಸಕ ಲಕ್ಷ್ಮಣ ಸವದಿ

Webdunia
ಭಾನುವಾರ, 1 ಅಕ್ಟೋಬರ್ 2023 (15:23 IST)
ಮುಸ್ಲಿಂರನ್ನು ನಂಬಿ ನಾನು ರಾಜಕಾರಣ ಮಾಡುತ್ತಿಲ್ಲ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ, ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ ಜೆ.ಹೆಚ್.ಪಟೇಲ್ರು ಮುಖ್ಯಮಂತ್ರಿಯಾಗಿದ್ದಾಗ, ವಿಪಕ್ಷದವರು ಸರ್ಕಾರ ಬೀಳುತ್ತೆ ಅಂತಾ ಟೀಕೆ ಮಾಡುತ್ತಿದ್ದರು. ಹೋರಿ ಹೋಗುತ್ತಿರುತ್ತದೆ, “ನಾಯಿ ಹಿಂದೆ ಬೆನ್ನು ಹತ್ತಿರುತ್ತದೆ. ಹೋರಿ ಯಾವಾಗ ಬೀಳುತ್ತೆ, ಆಗ ಅದನ್ನ ತಿನ್ನಬೇಕು ಅಂತ ನಾಯಿ ಕಾಯುತ್ತಿರುತ್ತದೆ.ಎಂದು ಬಹಳ ಮಾರ್ಮಿಕವಾಗಿ ಹೇಳಿದ್ದರು”. ಇದನ್ನು ಜೆ.ಹೆಚ್. ಪಟೇಲ್ರು ಹೇಳಿದ್ದು ನಾನಲ್ಲ. ಈಗಲೂ ಹಾಗೇಯೇ ಆಗುತ್ತಿದೆ ಅಂತ ಸವದಿ ಪರೋಕ್ಷವಾಗಿ ಹೆಚ್ಡಿ ಕುಮಾರಸ್ವಾಮಿಯವರನ್ನು ನಾಯಿಗೆ ಹೋಲಿಸಿ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈನಿಂದ ಬಂದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ತುಂಬಿದ ಪತ್ನಿ

Hizab vs Janeu: ನಿಮಗೆ ಜನಿವಾರ ಎಷ್ಟು ಮುಖ್ಯವೋ ನಮಗೆ ಹಿಜಾಬ್ ಕೂಡಾ ಮುಖ್ಯ: ಅಲಿಯಾ ಅಸ್ಸಾದಿ ಟ್ವೀಟ್ ಕಿಡಿ

Mallikarjun Kharge: ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮಕ್ಕೆ ಜನರೇ ಇಲ್ಲ: ಕಾಂಗ್ರೆಸ್ ಜಿಲ್ಲಾಧ್ಯಕ್ಷನೇ ಸಸ್ಪೆಂಡ್

DGP Om Prakash Murder case: ಓಂ ಪ್ರಕಾಶ್ ಹತ್ಯೆಗೆ ಪ್ಲ್ಯಾನ್ ನಡೆದಿದ್ದು ಈಗಲ್ಲ: ಅಮ್ಮ, ಮಗಳ ಮಾಸ್ಟರ್ ಪ್ಲ್ಯಾನ್ ರಿವೀಲ್

Bengaluru DRDO officer: ಡಿಆರ್ ಡಿಒ ಆಫೀಸರ್ ನ ಅರೆಸ್ಟ್ ಮಾಡಿ ಎಂದ ಕನ್ನಡಿಗರು

ಮುಂದಿನ ಸುದ್ದಿ
Show comments