Webdunia - Bharat's app for daily news and videos

Install App

ಕುಮಾರಸ್ವಾಮಿಯನ್ನು ಪರೋಕ್ಷವಾಗಿ ಟೀಕಿಸಿದ ಶಾಸಕ ಲಕ್ಷ್ಮಣ ಸವದಿ

Webdunia
ಭಾನುವಾರ, 1 ಅಕ್ಟೋಬರ್ 2023 (15:23 IST)
ಮುಸ್ಲಿಂರನ್ನು ನಂಬಿ ನಾನು ರಾಜಕಾರಣ ಮಾಡುತ್ತಿಲ್ಲ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ, ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ ಜೆ.ಹೆಚ್.ಪಟೇಲ್ರು ಮುಖ್ಯಮಂತ್ರಿಯಾಗಿದ್ದಾಗ, ವಿಪಕ್ಷದವರು ಸರ್ಕಾರ ಬೀಳುತ್ತೆ ಅಂತಾ ಟೀಕೆ ಮಾಡುತ್ತಿದ್ದರು. ಹೋರಿ ಹೋಗುತ್ತಿರುತ್ತದೆ, “ನಾಯಿ ಹಿಂದೆ ಬೆನ್ನು ಹತ್ತಿರುತ್ತದೆ. ಹೋರಿ ಯಾವಾಗ ಬೀಳುತ್ತೆ, ಆಗ ಅದನ್ನ ತಿನ್ನಬೇಕು ಅಂತ ನಾಯಿ ಕಾಯುತ್ತಿರುತ್ತದೆ.ಎಂದು ಬಹಳ ಮಾರ್ಮಿಕವಾಗಿ ಹೇಳಿದ್ದರು”. ಇದನ್ನು ಜೆ.ಹೆಚ್. ಪಟೇಲ್ರು ಹೇಳಿದ್ದು ನಾನಲ್ಲ. ಈಗಲೂ ಹಾಗೇಯೇ ಆಗುತ್ತಿದೆ ಅಂತ ಸವದಿ ಪರೋಕ್ಷವಾಗಿ ಹೆಚ್ಡಿ ಕುಮಾರಸ್ವಾಮಿಯವರನ್ನು ನಾಯಿಗೆ ಹೋಲಿಸಿ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments