Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸಲ್ಲ ಎಂದ ಬಿಜೆಪಿಗೆ ಸವಾಲೆಸೆದ ಶಾಸಕ ಮುನಿರತ್ನ

Webdunia
ಸೋಮವಾರ, 4 ಫೆಬ್ರವರಿ 2019 (11:31 IST)
ಬೆಂಗಳೂರು : ಫೆ.8ರಂದು ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಇದೀಗ ಕಾಂಗ್ರೆಸ್ ಶಾಸಕ ಮುನಿರತ್ನ ಸವಾಲೊಂದನ್ನು ಎಸೆದಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಫೆ.8ರಂದು ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸುತ್ತಾರೆ. ಒಂದು ವೇಳೆ ಕುಮಾಸ್ವಾಮಿ ಬಜೆಟ್ ಮಂಡಿಸಿಲ್ಲ ಎಂದರೆ  ಕುರುಕ್ಷೇತ್ರ ಸಿನಿಮಾವನ್ನು ಬಿಜೆಪಿಯವರಿಗೆ ಕೊಟ್ಟು ಬಿಡುತ್ತೇನೆ ‘ ಎಂದು ಬಿಜೆಪಿ ನಾಯಕರಿಗೆ  ಕಾಂಗ್ರೆಸ್ ಶಾಸಕ ಮುನಿರತ್ನ ಸವಾಲೆಸೆದಿದ್ದಾರೆ.  


ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಸಿಎಂ ಕುಮಾರಸ್ವಾಮಿ ಮಗ ನಿಖಿಲ್ ಕುಮಾರಸ್ವಾಮಿ ನಟಿಸಿದ ಬಹುನಿರೀಕ್ಷೆಯ ಚಿತ್ರ ಕುರುಕ್ಷೇತ್ರ ಚಿತ್ರವನ್ನು ಶಾಸಕ ಮುನಿರತ್ನ ನಿರ್ಮಿಸಿದ್ದಾರೆ. ಅವರು ಈ ರೀತಿ ಹೇಳುವ  ಮೂಲಕ ಸಿಎಂ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments