ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವ ತವಕದಲ್ಲಿದ್ದ ಶಾಸಕ ಮಾಲೀಕಯ್ಯ ಗುತ್ತೇದಾರ್ ಗೆ ಅಡ್ಡಿ!

Webdunia
ಗುರುವಾರ, 29 ಮಾರ್ಚ್ 2018 (13:55 IST)
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಪಾಳಯ ಸೇರಿಕೊಳ್ಳಲು ಬಯಸಿದ್ದ ಶಾಸಕ ಮಾಲೀಕಯ್ಯ ಗುತ್ತೇದಾರ್ ಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಸ್ಪೀಕರ್ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಬೇಕಿದ್ದ ಶಾಸಕ ಗುತ್ತೇದಾರ್ ಗೆ ಸ್ಪೀಕರ್ ಊರಲ್ಲಿಲ್ಲದ ಕಾರಣ ರಾಜೀನಾಮೆ ಸಲ್ಲಿಸಲು ಸಾಧ್ಯವಾಗಿಲ್ಲ. ಇದರಿಂದಾಗಿ ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಈ ನಡುವೆ ಜೆಡಿಎಸ್ ಅಥವಾ ಬಿಜೆಪಿ ಸೇರುತ್ತಾರೆ ಎಂಬ ಗೊಂದಲಗಳಿಗೆ ತೆರೆ ಎಳೆದ ಅವರು ಮುಂದೆ ತಾನು ಬಿಜೆಪಿ ಸೇರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರನ್ನು ಭೇಟಿಯಾದ ಗುತ್ತೇದಾರ್ ಯಾವುದೇ ಷರತ್ತುಗಳಿಲ್ಲದೇ ಬಿಜೆಪಿ ಸೇರುತ್ತಿರುವುದಾಗಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments