ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

Sampriya
ಬುಧವಾರ, 18 ಸೆಪ್ಟಂಬರ್ 2024 (17:01 IST)
ಬೆಂಗಳೂರು:  ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಜೀವಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ​

ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ,  ಆದೇಶವನ್ನು ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ.

ದೂರುದಾರ ವೇಲು ನಾಯ್ಕರ್ ಪರ ಸೂರ್ಯ ಮುಕುಂದರಾಜ್ ವಾದ ಮಂಡಿಸಿದ್ದ, ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಶಾಸಕರ ಕಚೇರಿಯಲ್ಲಿ ಘಟನೆಯಾಗಿರುವುದರಿಂದ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು.

ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು.  ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್, ನಾಳೆಗೆ (ಸೆ.19) ಆದೇಶ ಕಾಯ್ದಿರಿಸಿದ್ದಾರೆ.

ಜೀವಬೆದರಿಕೆ, ಜಾತಿನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಅದರಂತೆ ಮುನಿರತ್ನ ಅವರನ್ನು ಸೆಪ್ಟೆಂಬರ್ 14ರಂದು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments