ಸರ್ಕಾರದ ವಿರುದ್ಧ ಶಾಸಕ ಮುನಿರತ್ನ ಧರಣಿ

Webdunia
ಬುಧವಾರ, 11 ಅಕ್ಟೋಬರ್ 2023 (13:07 IST)
ಇಂದು ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆವರೆಗೆ ಧರಣಿ ನಡರಸುತ್ತಿದ್ದಾರೆ.ಬಾಯಿಗೆ ಬಟ್ಟೆ ಕಟ್ಟಿಕೊಂಡು ಮಾತನಾಡದ ಮೌನ ಪ್ರತಿಭಟನೆಯನ್ನ ನಗರದ ವಿಕಾಸಸೌಧದ ಗಾಂಧಿ ಪ್ರತಿಮೆ ಬಳಿ ನಡೆಸಿದ್ದಾರೆ.
 
ಈ ಮೂಲಕ ಸರ್ಕಾರದ ಅನುದಾನ ತಾರತಮ್ಯದ ವಿರುದ್ದ ಹೋರಾಟವನ್ನ ನಡೆಸ್ತಿದ್ದಾರೆ.ಡಿಕೆಶಿ, ಡಿ.ಕೆ.ಸುರೇಶ್ ವಿರುದ್ಧ ಶಾಸಕ ಆಕ್ರೋಶ ಹೊರಹಾಕಿದ್ದಾರೆ.ಶಾಸಕ ಮುನಿರತ್ನ ಕ್ಷೇತ್ರದ ಅನುದಾನ ಸರ್ಕಾರ ವಾಪಸ್ ಪಡೆದಿದೆ.ಈಗಗಾಗಿ ಸರ್ಕಾರದ ವಿರುದ್ಧ ಮುನಿರತ್ನ ಹೋರಾಟಕ್ಕಿಳಿದಿದ್ದು,ಬಳಿಕ ಡಿಸಿಎಂ ಡಿಕೆಶಿ, ಸಂಸದ ಡಿಕೆ ಸುರೇಶ್ ರನ್ನ ಮುನಿರತ್ನ ಭೇಟಿ ಮಾಡಲಿದ್ದಾರೆ.
 
ಮುನಿರತ್ನ ಬೆಂಬಲಕ್ಕೆ  ಮಾಜಿ ಸಚಿವ ಅಶ್ವಥ್ ನಾರಾಯಣ ನಿಂತಿದ್ದು,ರಾಜರಾಜೇಶ್ವರಿ ನಗರ ಕ್ಷೇತ್ರದ ಅನುದಾನದಲ್ಲಿ ತಾರತಮ್ಯ ಆರೋಪ ಮಾಡಿದ್ದು, ಅನುದಾನ ಬಿಡುಗಡೆಗಾಗಿ ಶಾಸಕ ಮುನಿರತ್ನ ಧರಣಿ ನಡೆಸಿದ್ದಾರೆ.
 
ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಉಪವಾಸ ಸತ್ಯಾಗ್ರಹಕ್ಕೆ ಶಾಸಕ ಕುಳಿತಿದ್ದು,ರಾಜರಾಜೇಶ್ವರಿನಗರಕ್ಕೆ ಅನುದಾನ ಬಿಡುಗಡೆ ವಿಚಾರದಲ್ಲಿ ಸರ್ಕಾರ ತಾರತಮ್ಯ ಮಾಡ್ತಿದೆ.ಕ್ಷೇತ್ರಕ್ಕೆ ಅನ್ಯಾಯ ಆಗಿದೆ.ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಮುನಿರತ್ನ ಒತ್ತಾಯ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments