Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಶಾಸಕ ಮುನಿರತ್ನ ಧರಣಿ

Webdunia
ಬುಧವಾರ, 11 ಅಕ್ಟೋಬರ್ 2023 (13:07 IST)
ಇಂದು ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆವರೆಗೆ ಧರಣಿ ನಡರಸುತ್ತಿದ್ದಾರೆ.ಬಾಯಿಗೆ ಬಟ್ಟೆ ಕಟ್ಟಿಕೊಂಡು ಮಾತನಾಡದ ಮೌನ ಪ್ರತಿಭಟನೆಯನ್ನ ನಗರದ ವಿಕಾಸಸೌಧದ ಗಾಂಧಿ ಪ್ರತಿಮೆ ಬಳಿ ನಡೆಸಿದ್ದಾರೆ.
 
ಈ ಮೂಲಕ ಸರ್ಕಾರದ ಅನುದಾನ ತಾರತಮ್ಯದ ವಿರುದ್ದ ಹೋರಾಟವನ್ನ ನಡೆಸ್ತಿದ್ದಾರೆ.ಡಿಕೆಶಿ, ಡಿ.ಕೆ.ಸುರೇಶ್ ವಿರುದ್ಧ ಶಾಸಕ ಆಕ್ರೋಶ ಹೊರಹಾಕಿದ್ದಾರೆ.ಶಾಸಕ ಮುನಿರತ್ನ ಕ್ಷೇತ್ರದ ಅನುದಾನ ಸರ್ಕಾರ ವಾಪಸ್ ಪಡೆದಿದೆ.ಈಗಗಾಗಿ ಸರ್ಕಾರದ ವಿರುದ್ಧ ಮುನಿರತ್ನ ಹೋರಾಟಕ್ಕಿಳಿದಿದ್ದು,ಬಳಿಕ ಡಿಸಿಎಂ ಡಿಕೆಶಿ, ಸಂಸದ ಡಿಕೆ ಸುರೇಶ್ ರನ್ನ ಮುನಿರತ್ನ ಭೇಟಿ ಮಾಡಲಿದ್ದಾರೆ.
 
ಮುನಿರತ್ನ ಬೆಂಬಲಕ್ಕೆ  ಮಾಜಿ ಸಚಿವ ಅಶ್ವಥ್ ನಾರಾಯಣ ನಿಂತಿದ್ದು,ರಾಜರಾಜೇಶ್ವರಿ ನಗರ ಕ್ಷೇತ್ರದ ಅನುದಾನದಲ್ಲಿ ತಾರತಮ್ಯ ಆರೋಪ ಮಾಡಿದ್ದು, ಅನುದಾನ ಬಿಡುಗಡೆಗಾಗಿ ಶಾಸಕ ಮುನಿರತ್ನ ಧರಣಿ ನಡೆಸಿದ್ದಾರೆ.
 
ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಉಪವಾಸ ಸತ್ಯಾಗ್ರಹಕ್ಕೆ ಶಾಸಕ ಕುಳಿತಿದ್ದು,ರಾಜರಾಜೇಶ್ವರಿನಗರಕ್ಕೆ ಅನುದಾನ ಬಿಡುಗಡೆ ವಿಚಾರದಲ್ಲಿ ಸರ್ಕಾರ ತಾರತಮ್ಯ ಮಾಡ್ತಿದೆ.ಕ್ಷೇತ್ರಕ್ಕೆ ಅನ್ಯಾಯ ಆಗಿದೆ.ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಮುನಿರತ್ನ ಒತ್ತಾಯ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: RCB ಮೂವರು ಆಯೋಜಕರು ಅರೆಸ್ಟ್

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಮುಂದಿನ ಸುದ್ದಿ
Show comments