Webdunia - Bharat's app for daily news and videos

Install App

ಶಾಸಕ ಮುನಿರತ್ನ ಧರಣಿಗೆ ವಿಧಾನಸೌಧದ ಪೋಲಿಸರು ನಕಾರ

Webdunia
ಬುಧವಾರ, 11 ಅಕ್ಟೋಬರ್ 2023 (14:20 IST)
ಮುನಿರತ್ನ ಜೊತೆ ಬೆಂಬಲಿಗರ ಪ್ರತಿಭಟನೆಗೆ ಪೋಲಿಸರು ವಿರೋಧ ವ್ಯಕ್ತಪಡಿಸಿದ್ದಾರೆ.ಮುನಿರತ್ನರವರ ಧರಣಿಗೆ  ಮಾಜಿ ಕಾರ್ಪೋರೇಟರ್,ಬಿಜೆಪಿ ಮುಖಂಡರು,ಕಾರ್ಯಕರ್ತರು ಕೂತಿದ್ರು.ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆಗೆ ಶಾಸಕರಿಗೆ,ಮಾಜಿ ಶಾಸಕರಿಗೆ ಮಾತ್ರ ಅವಕಾಶವಿದೆ.ಈ ಹಿನ್ನೆಲೆ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ವೇಳೆ ಪೋಲಿಸರು ಮತ್ತು ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ.ಧರಣಿಗೆ ಅವಕಾಶ ಕೊಡಬೇಕೆಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಂಬಲಿಗರ ವಿರೋಧದ ನಡುವೆಯೂ ಖಾಕಿ ಪಡೆ ವಶಕ್ಕೆ ಪಡೆದಿದೆ.ಏಕಾಂಗಿಯಾಗಿ ಮೌನಧರಣಿ ಶಾಸಕ ಮುನಿರತ್ನ ಮುಂದೆವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments