Webdunia - Bharat's app for daily news and videos

Install App

ಶಾಸಕ ಮುನಿರತ್ನ ಧರಣಿಗೆ ವಿಧಾನಸೌಧದ ಪೋಲಿಸರು ನಕಾರ

Webdunia
ಬುಧವಾರ, 11 ಅಕ್ಟೋಬರ್ 2023 (14:20 IST)
ಮುನಿರತ್ನ ಜೊತೆ ಬೆಂಬಲಿಗರ ಪ್ರತಿಭಟನೆಗೆ ಪೋಲಿಸರು ವಿರೋಧ ವ್ಯಕ್ತಪಡಿಸಿದ್ದಾರೆ.ಮುನಿರತ್ನರವರ ಧರಣಿಗೆ  ಮಾಜಿ ಕಾರ್ಪೋರೇಟರ್,ಬಿಜೆಪಿ ಮುಖಂಡರು,ಕಾರ್ಯಕರ್ತರು ಕೂತಿದ್ರು.ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆಗೆ ಶಾಸಕರಿಗೆ,ಮಾಜಿ ಶಾಸಕರಿಗೆ ಮಾತ್ರ ಅವಕಾಶವಿದೆ.ಈ ಹಿನ್ನೆಲೆ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ವೇಳೆ ಪೋಲಿಸರು ಮತ್ತು ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ.ಧರಣಿಗೆ ಅವಕಾಶ ಕೊಡಬೇಕೆಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಂಬಲಿಗರ ವಿರೋಧದ ನಡುವೆಯೂ ಖಾಕಿ ಪಡೆ ವಶಕ್ಕೆ ಪಡೆದಿದೆ.ಏಕಾಂಗಿಯಾಗಿ ಮೌನಧರಣಿ ಶಾಸಕ ಮುನಿರತ್ನ ಮುಂದೆವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಮುಂದಿನ ಸುದ್ದಿ
Show comments