Webdunia - Bharat's app for daily news and videos

Install App

ಮೊಟ್ಟೆ ಎಸೆತ ಪ್ರಕರಣ: ಆಸ್ಪತ್ರೆಯಿಂದ ಶಾಸಕ ಮುನಿರತ್ನ ಡಿಸ್ಚಾರ್ಜ್, ಎಫ್ಐಆರ್ ದಾಖಲು

Krishnaveni K
ಗುರುವಾರ, 26 ಡಿಸೆಂಬರ್ 2024 (10:20 IST)
ಬೆಂಗಳೂರು: ಮೊಟ್ಟೆ ಎಸೆತ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಆರ್ ಆರ್ ನಗರ ಶಾಸಕ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಪ್ರಕರಣಕ್ಕೆ ಸಬಂಧಿಸಿದಂತೆ ನಂದಿನಿ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೊಟ್ಟೆಗೆ ಕೆಮಿಕಲ್ ಮಿಕ್ಸ್ ಮಾಡಿ ಎಸೆಯಲಾಗಿದೆ ಎಂಬ ಅನುಮಾನವಿದೆ. ಈ ಕಾರಣಕ್ಕೆ ಮೊಟ್ಟೆ ಬಿದ್ದಿದ್ದ ಮುನಿರತ್ನ ತಲೆಯ ಭಾಗ ಕೂದಲು ಕರಕಲಾಗಿತ್ತು. ಹೀಗಾಗಿ ಮೊಟ್ಟೆಗೆ ಕೆಮಿಕಲ್ ಮಿಕ್ಸ್ ಆಗಿತ್ತು ಎಂದು ಅನುಮಾನಿಸಲಾಗಿದೆ.

ಘಟನೆ ಬಳಿಕ ಮುನಿರತ್ನರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಘಟನೆ ಬಗ್ಗೆ ಮುನಿರತ್ನ ಕೊಲೆ ಯತ್ನ, ಸಂಚು ಆರೋಪ ಮಾಡಿ ದೂರು ನೀಡಿದ್ದರು. ಹೀಗಾಗಿ ಈಗ ಎಫ್ಐಆರ್ ದಾಖಲಿಸಲಾಗಿದೆ.

ಇಂಜೆಕ್ಷನ್ ಮತ್ತು ಔಷಧಿ ನಿಡಲಾಗಿದೆ. ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಎಲ್ಲಾ ವಿಚಾರ ಹೇಳುವುದಾಗಿ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments