Webdunia - Bharat's app for daily news and videos

Install App

ಮುನಿರತ್ನ ರೇಪ್ ಮಾಡಿ ವಿಕಾಸಸೌಧ ಅಪವಿತ್ರ: ಕಾಂಗ್ರೆಸ್ ನಿಂದ ಶುದ್ಧೀಕರಣ ಪೂಜೆ

Krishnaveni K
ಶುಕ್ರವಾರ, 27 ಸೆಪ್ಟಂಬರ್ 2024 (10:07 IST)
ಬೆಂಗಳೂರು: ಎಂಎಲ್ ಎ ಮುನಿರತ್ನ ವಿಕಾಸಸೌಧದಲ್ಲೂ ತನ್ನ ಮೇಲೆ ರೇಪ ಮಾಡಿದ್ದರು ಎಂದು ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಹೇಳಿಕೆ ನೀಡುತ್ತಿದ್ದಂತೇ ಇತ್ತ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು ಶುದ್ಧೀಕರಣ ಪೂಜೆ ನಡೆಸಿದೆ.

ಮುನಿರತ್ನ ಮೇಲೆ ಮಹಿಳೆ ಮೇಲೆ ರೇಪ್, ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿದ್ದು ಸದ್ಯಕ್ಕೆ ಅವರು ಬಂಧನದಲ್ಲಿದ್ದಾರೆ. ಎಸ್ಐಟಿ ಅವರ ಪ್ರಕರಣವನ್ನು ತನಿಖೆ ನಡೆಸುತ್ತಿದೆ. ಈ ನಡುವೆ ಸಂತ್ರಸ್ತ ಮಹಿಳೆ ತನ್ನ ಮೇಲೆ ಮುನಿರತ್ನ ವಿಕಾಸಸೌಧ, ಸರ್ಕಾರೀ ಕಾರಿನಲ್ಲೂ ರೇಪ್ ಮಾಡಿದ್ದರು ಎಂದು ಆರೋಪಿಸಿದ್ದಳು.

ಮಹಿಳೆಯ ಹೇಳಿಕೆ ಬಹಿರಂಗವಾಗುತ್ತಿದ್ದಂತೇ ವಿಕಾಸಸೌಧದ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಬಿಜೆಪಿ ಶಾಸಕ ಕೃತ್ಯ ನಾಚಿಕೆಗೇಡು ಎಂದು ಛೀಮಾರಿ ಹಾಕಿದೆ. ವಿಕಾಸಸೌಧದಂತಹ ಪವಿತ್ರ ಸ್ಥಳ ಮುನಿರತ್ನರಿಂದಾಗಿ ಅಪವಿತ್ರವಾಗಿದೆ ಎಂದು ಕಾಂಗ್ರೆಸ್ ನಾಯಕರು ಆಪಾದಿಸಿದ್ದಾರೆ.

ಅಲ್ಲದೆ, ಪಂಚಗವ್ಯ ಹಾಕಿ ವಿಕಾಸಸೌಧದಲ್ಲಿ ಶುದ್ಧೀಕರಣ ಮಾಡುವ ಮೂಲಕ ಅಪಚಾರ ಪರಿಹರಿಸುವ ಕೆಲಸವನ್ನೂ ಮಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು ಬಿಜೆಪಿ ಮತ್ತು ಶಾಸಕ ಮುನಿರತ್ನ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುನಿರತ್ನ ಸದ್ಯಕ್ಕೆ ಎಸ್ಐಟಿ ವಶದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ