Webdunia - Bharat's app for daily news and videos

Install App

ರಾಜಕೀಯ ನಿವೃತ್ತಿ ಪಡೆಯುತ್ತೆನೋ ಹೊರತು,ಕಾಂಗ್ರೆಸ್ ಸೇರಲ್ಲ- ಶಾಸಕ ಮುನಿರತ್ನ

Webdunia
ಬುಧವಾರ, 16 ಆಗಸ್ಟ್ 2023 (13:00 IST)
ಶಾಸಕ ಮುನಿರತ್ನ ಸುದ್ದಿಗೋಷ್ಠಿ ನಡೆಸಿದ್ದು ,ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ವಿಚಾರವಾಗಿ 17 ಜನರಲ್ಲಿ ಯಾರು ಹೋಗ್ತಾರೊ ಗೊತ್ತಿಲ್ಲ.ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ.5 ವರ್ಷ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡ್ತೀನಿ.ರಾಜಕೀಯ ನಿವೃತ್ತಿ ಪಡೆಯುತ್ತೆನೋ ಹೊರತು,ಕಾಂಗ್ರೆಸ್ ಸೇರಲ್ಲ.ನನಗೆ ಬೇಡದೆ ಇರುವ ವಿಚಾರದ ಬಗ್ಗೆ ನಾನು ಮಾತನಾಡಲ್ಲ ಎಂದು ಮುನಿರತ್ನ ಹೇಳಿದ್ದಾರೆ.
 
ಯಾರಾದರೂ ಬಿಜೆಪಿ ಬಿಟ್ಟು ಹೋಗ್ತಾರೆ ಎಂದರೆ ನಾನು ತಡೆಯೋಕೆ ಹೋಗದಲ್ಲ.ಅವರಿಗೆ ಒಳ್ಳೆಯದು ಆಗ್ತದೆ ಆಗಿದ್ದೆ ಅಂದರೆ ಹೋಗಲಿ.ಪರಮೇಶ್ವರ ಹೇಳಿದ್ದಾರಲ್ಲ ಲಾಸ್ಟ್ ಬೆಂಚ್ ಕೊಡ್ತೇವೆ ಎಂದು ಹೋಗಲಿ ಲಾಸ್ಟ್ ಬೆಂಚ್ ಗೆ,ನಾವು ಬಿಜೆಪಿಯಲ್ಲಿ ಮೊದಲ ಬೆಂಚ್ ನಲ್ಲಿ ಇದ್ದೇವೆ.ಕಾಂಗ್ರೆಸ್ ಹೋಗಿ ಲಾಸ್ಟ್ ಬೆಂಚ್ ಲ್ಲಿ ಕುಳಿತರೆ ಮೊದಲ ಬೆಂಚ್ ಬರೋಕೆ ಇನ್ನೂ 20 ವರ್ಷ ಆಗಲಿದೆ.ಅಲ್ಲಿಗೆ 85 ವರ್ಷ ಆಗುತ್ತದೆ.ಈಗಾಗಲೇ ಕೆಲವರಿಗೆ 65 ವರ್ಷ ಆಗಿದೆ ಎಂದು ಮುನಿರತ್ನ ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments