Webdunia - Bharat's app for daily news and videos

Install App

ರಾಜಕೀಯ ನಿವೃತ್ತಿ ಪಡೆಯುತ್ತೆನೋ ಹೊರತು,ಕಾಂಗ್ರೆಸ್ ಸೇರಲ್ಲ- ಶಾಸಕ ಮುನಿರತ್ನ

Webdunia
ಬುಧವಾರ, 16 ಆಗಸ್ಟ್ 2023 (13:00 IST)
ಶಾಸಕ ಮುನಿರತ್ನ ಸುದ್ದಿಗೋಷ್ಠಿ ನಡೆಸಿದ್ದು ,ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ವಿಚಾರವಾಗಿ 17 ಜನರಲ್ಲಿ ಯಾರು ಹೋಗ್ತಾರೊ ಗೊತ್ತಿಲ್ಲ.ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ.5 ವರ್ಷ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡ್ತೀನಿ.ರಾಜಕೀಯ ನಿವೃತ್ತಿ ಪಡೆಯುತ್ತೆನೋ ಹೊರತು,ಕಾಂಗ್ರೆಸ್ ಸೇರಲ್ಲ.ನನಗೆ ಬೇಡದೆ ಇರುವ ವಿಚಾರದ ಬಗ್ಗೆ ನಾನು ಮಾತನಾಡಲ್ಲ ಎಂದು ಮುನಿರತ್ನ ಹೇಳಿದ್ದಾರೆ.
 
ಯಾರಾದರೂ ಬಿಜೆಪಿ ಬಿಟ್ಟು ಹೋಗ್ತಾರೆ ಎಂದರೆ ನಾನು ತಡೆಯೋಕೆ ಹೋಗದಲ್ಲ.ಅವರಿಗೆ ಒಳ್ಳೆಯದು ಆಗ್ತದೆ ಆಗಿದ್ದೆ ಅಂದರೆ ಹೋಗಲಿ.ಪರಮೇಶ್ವರ ಹೇಳಿದ್ದಾರಲ್ಲ ಲಾಸ್ಟ್ ಬೆಂಚ್ ಕೊಡ್ತೇವೆ ಎಂದು ಹೋಗಲಿ ಲಾಸ್ಟ್ ಬೆಂಚ್ ಗೆ,ನಾವು ಬಿಜೆಪಿಯಲ್ಲಿ ಮೊದಲ ಬೆಂಚ್ ನಲ್ಲಿ ಇದ್ದೇವೆ.ಕಾಂಗ್ರೆಸ್ ಹೋಗಿ ಲಾಸ್ಟ್ ಬೆಂಚ್ ಲ್ಲಿ ಕುಳಿತರೆ ಮೊದಲ ಬೆಂಚ್ ಬರೋಕೆ ಇನ್ನೂ 20 ವರ್ಷ ಆಗಲಿದೆ.ಅಲ್ಲಿಗೆ 85 ವರ್ಷ ಆಗುತ್ತದೆ.ಈಗಾಗಲೇ ಕೆಲವರಿಗೆ 65 ವರ್ಷ ಆಗಿದೆ ಎಂದು ಮುನಿರತ್ನ ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments