Webdunia - Bharat's app for daily news and videos

Install App

ರಾಜಕೀಯ ನಿವೃತ್ತಿ ಪಡೆಯುತ್ತೆನೋ ಹೊರತು,ಕಾಂಗ್ರೆಸ್ ಸೇರಲ್ಲ- ಶಾಸಕ ಮುನಿರತ್ನ

Webdunia
ಬುಧವಾರ, 16 ಆಗಸ್ಟ್ 2023 (13:00 IST)
ಶಾಸಕ ಮುನಿರತ್ನ ಸುದ್ದಿಗೋಷ್ಠಿ ನಡೆಸಿದ್ದು ,ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ವಿಚಾರವಾಗಿ 17 ಜನರಲ್ಲಿ ಯಾರು ಹೋಗ್ತಾರೊ ಗೊತ್ತಿಲ್ಲ.ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ.5 ವರ್ಷ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡ್ತೀನಿ.ರಾಜಕೀಯ ನಿವೃತ್ತಿ ಪಡೆಯುತ್ತೆನೋ ಹೊರತು,ಕಾಂಗ್ರೆಸ್ ಸೇರಲ್ಲ.ನನಗೆ ಬೇಡದೆ ಇರುವ ವಿಚಾರದ ಬಗ್ಗೆ ನಾನು ಮಾತನಾಡಲ್ಲ ಎಂದು ಮುನಿರತ್ನ ಹೇಳಿದ್ದಾರೆ.
 
ಯಾರಾದರೂ ಬಿಜೆಪಿ ಬಿಟ್ಟು ಹೋಗ್ತಾರೆ ಎಂದರೆ ನಾನು ತಡೆಯೋಕೆ ಹೋಗದಲ್ಲ.ಅವರಿಗೆ ಒಳ್ಳೆಯದು ಆಗ್ತದೆ ಆಗಿದ್ದೆ ಅಂದರೆ ಹೋಗಲಿ.ಪರಮೇಶ್ವರ ಹೇಳಿದ್ದಾರಲ್ಲ ಲಾಸ್ಟ್ ಬೆಂಚ್ ಕೊಡ್ತೇವೆ ಎಂದು ಹೋಗಲಿ ಲಾಸ್ಟ್ ಬೆಂಚ್ ಗೆ,ನಾವು ಬಿಜೆಪಿಯಲ್ಲಿ ಮೊದಲ ಬೆಂಚ್ ನಲ್ಲಿ ಇದ್ದೇವೆ.ಕಾಂಗ್ರೆಸ್ ಹೋಗಿ ಲಾಸ್ಟ್ ಬೆಂಚ್ ಲ್ಲಿ ಕುಳಿತರೆ ಮೊದಲ ಬೆಂಚ್ ಬರೋಕೆ ಇನ್ನೂ 20 ವರ್ಷ ಆಗಲಿದೆ.ಅಲ್ಲಿಗೆ 85 ವರ್ಷ ಆಗುತ್ತದೆ.ಈಗಾಗಲೇ ಕೆಲವರಿಗೆ 65 ವರ್ಷ ಆಗಿದೆ ಎಂದು ಮುನಿರತ್ನ ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments