Webdunia - Bharat's app for daily news and videos

Install App

ಶಾಸಕ ನರೇಂದ್ರ ಸ್ವಾಮಿ ಕ್ಷಮೆ ಕೇಳಬೇಕು

Webdunia
ಶನಿವಾರ, 8 ಜುಲೈ 2023 (18:30 IST)
ಸದನದಲ್ಲಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿಯನ್ನು ಏಕವಚನದಲ್ಲಿ ಶಾಸಕ ನರೇಂದ್ರ ಸ್ವಾಮಿ ನಿಂದಿಸಿದ್ದಾರೆ. ಹೀಗಾಗಿ ಶಾಸಕ ನರೇಂದ್ರ ಸ್ವಾಮಿ, ಕ್ಷಮೆಯಾಚನೆ ಮಾಡಬೇಕು ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ಆಗ್ರಹಿಸಿದ್ದಾರೆ.. ಮಂಡ್ಯದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿರೋದು ಸರಿಯಲ್ಲ. ಈ ದುರಾಂಕಾರದ ನಡತೆಯನ್ನ ಮಳವಳ್ಳಿ ಶಾಸಕರು ಬಿಡಬೇಕು.. ಈ ಕೂಡಲೇ ಕುಮಾರಣ್ಣ ಅವರನ್ನ ಕ್ಷಮೆ ಕೋರಬೇಕು.. ಸಿಎಂ ಆಗಿ ರಾಜ್ಯದ ಬಡವರ ಪರ ಕೆಲಸ ಮಾಡಿದಂತಹ ನಾಯಕರ ಬಗ್ಗೆ ಏಕವಚನದಲ್ಲಿ ಮಾತನಾಡಿರುವುದು ಖಂಡನೀಯ.. ಈ ದುರ್ನಡನೆ ದುರಾಂಕಾರದ ನಡವಳಿಕೆಯನ್ನ ನೀವು ತಿದ್ದಿಕೊಳ್ಳಿ. ಅವರ ಪರ ಕಾರ್ಯಕರ್ತರು ಇನ್ನೂ ಬದುಕಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಏನು ಅನ್ನೋದನ್ನ ತೋರಿಸಬೇಕಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕೂಡಲೇ ನರೇಂದ್ರ ಸ್ವಾಮಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments