ಶಾಸಕ ನರೇಂದ್ರ ಸ್ವಾಮಿ ಕ್ಷಮೆ ಕೇಳಬೇಕು

Webdunia
ಶನಿವಾರ, 8 ಜುಲೈ 2023 (18:30 IST)
ಸದನದಲ್ಲಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿಯನ್ನು ಏಕವಚನದಲ್ಲಿ ಶಾಸಕ ನರೇಂದ್ರ ಸ್ವಾಮಿ ನಿಂದಿಸಿದ್ದಾರೆ. ಹೀಗಾಗಿ ಶಾಸಕ ನರೇಂದ್ರ ಸ್ವಾಮಿ, ಕ್ಷಮೆಯಾಚನೆ ಮಾಡಬೇಕು ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ಆಗ್ರಹಿಸಿದ್ದಾರೆ.. ಮಂಡ್ಯದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿರೋದು ಸರಿಯಲ್ಲ. ಈ ದುರಾಂಕಾರದ ನಡತೆಯನ್ನ ಮಳವಳ್ಳಿ ಶಾಸಕರು ಬಿಡಬೇಕು.. ಈ ಕೂಡಲೇ ಕುಮಾರಣ್ಣ ಅವರನ್ನ ಕ್ಷಮೆ ಕೋರಬೇಕು.. ಸಿಎಂ ಆಗಿ ರಾಜ್ಯದ ಬಡವರ ಪರ ಕೆಲಸ ಮಾಡಿದಂತಹ ನಾಯಕರ ಬಗ್ಗೆ ಏಕವಚನದಲ್ಲಿ ಮಾತನಾಡಿರುವುದು ಖಂಡನೀಯ.. ಈ ದುರ್ನಡನೆ ದುರಾಂಕಾರದ ನಡವಳಿಕೆಯನ್ನ ನೀವು ತಿದ್ದಿಕೊಳ್ಳಿ. ಅವರ ಪರ ಕಾರ್ಯಕರ್ತರು ಇನ್ನೂ ಬದುಕಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಏನು ಅನ್ನೋದನ್ನ ತೋರಿಸಬೇಕಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕೂಡಲೇ ನರೇಂದ್ರ ಸ್ವಾಮಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಟೂರ್ ಹೋಗಲು ಕೆಲವರಿಗೆ ಅದೊಂದೇ ಭಯ

Karnataka Weather: ಇಂದು ಬಿಸಿಲು ಹೆಚ್ಚಾಗಲಿದೆ, ಆದರೆ ಇಲ್ಲಿದೆ ಟ್ವಿಸ್ಟ್

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments