Webdunia - Bharat's app for daily news and videos

Install App

ಹೆಸರಿಗಷ್ಟೇ ಧರ್ಮಸ್ಥಳ ಸಂಘ, ನಡೆಯುತ್ತಿರೋದೆಲ್ಲಾ ಅಧರ್ಮ: ಶಾಸಕ ನರೇಂದ್ರಸ್ವಾಮಿ ಗಂಭೀರ ಆರೋಪ

Krishnaveni K
ಮಂಗಳವಾರ, 17 ಸೆಪ್ಟಂಬರ್ 2024 (14:40 IST)
Photo Credit: Instagram
ಬೆಂಗಳೂರು: ದೇಶದಾದ್ಯಂತ ಮನೆ ಮಾತಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಇದು ಹೆಸರಿಗೆ ಮಾತ್ರ ಧರ್ಮಸ್ಥಳ ಸಂಘ ಇಲ್ಲಿ ನಡೆಯುತ್ತಿರೋದೆಲ್ಲಾ ಅಧರ್ಮ ಎಂದಿದ್ದಾರೆ.

ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಲು ಗ್ರಾಮಾಭಿವೃದ್ಧಿ ಸಂಘದ ಮೂಲಕ ಉದ್ಯೋಗ ತರಬೇತಿ, ಸಾಲ ಸೌಲಭ್ಯ ನೀಡಲಾಗುತ್ತಿದೆ. ಆದರೆ ಇದರ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಶಾಸಕ ನರೇಂದ್ರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ ಕೊಟ್ಟ ಸಾಲಕ್ಕೆ 40 ರಷ್ಟು ಬಡ್ಡಿ ವಸೂಲಿ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ಮಹಿಳೆಯರ ಶೋಷಣೆ ಮಾಡಲಾಗುತ್ತಿದೆ. ಇದು ಜನರಿಗೆ ಅರ್ಥವಾಗುತ್ತಿಲ್ಲ. ಧರ್ಮಸ್ಥಳ ಸಂಘ ಎಂದು ಹೆಸರಿಗಷ್ಟೇ ಇದೆ. ಆದರೆ ಇಲ್ಲಿ ನಡೆಯುತ್ತಿರುವುದೆಲ್ಲವೂ ಅಧರ್ಮ ಎಂದಿದ್ದಾರೆ.

ಧರ್ಮಸ್ಥಳ ಸಂಘವನ್ನು ಬಿಟ್ಟು ಮಹಿಳೆಯರು ನಮ್ಮ ಸರ್ಕಾರದ ಸಂಜೀವಿನಿ ಯೋಜನೆಯ ಮೂಲಕ ತಮ್ಮ ಕೆಲಸ ಮಾಡಿಕೊಳ್ಳಿ. ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ ಎಂದು ಶಾಸಕರು ಸಲಹೆ ನೀಡಿದ್ದಾರೆ. ಮೊದಲು ಗ್ರಾಮೀಣ ಮಹಿಳೆಯರನ್ನು ಇಂತಹ ಮೈಕ್ರೋ ಫೈನಾನ್ಸ್ ಗಳ ಸುಳಿಯಿಂದ ಹೊರತರಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pak ವಿರುದ್ಧ ಪ್ರತೀಕಾರ ಶುರುಮಾಡಿದ ಭಾರತ: ಇಂದು ಮತ್ತೇ ಮೂವರು ಉಗ್ರರ ಮನೆ ನೆಲಸಮ

ಯುದ್ಧ ಬೇಡ ಅನ್ನೋ ಸಿದ್ದರಾಮಯ್ಯಗೆ ನಾಚಿಕೆ ಆಗಲ್ವಾ: ಆರ್ ಅಶೋಕ್

Misha Agarwal, ಇನ್ನೇನು ಎರಡು ದಿನಗಳಲ್ಲಿ 25ನೇ ವರ್ಷದ ಬರ್ತಡೇ ಆಚರಿಸಬೇಕಿದ್ದ ಖ್ಯಾತ ಕಂಟೆಂಟ್‌ ಕ್ರಿಯೆಟರ್‌ ದುರಂತ ಅಂತ್ಯ

Pahalgam Terror Attak, ಕೇಂದ್ರದ ಸೂಚನೆಯಂತೆ ಪಾಕಿಸ್ತಾನಿಗಳ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಓದುತ್ತಿರುವ ಪಾಕಿಸ್ತಾನಿ ವಿದ್ಯಾರ್ಥಿಗಳಿಗೂ No Excuse: ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments