ಒಂದೇ ವೇದಿಕೆಯಲ್ಲಿ ಶಾಸಕ, ಸಂಸದರ ಜಟಾಪಟಿ!

Webdunia
ಮಂಗಳವಾರ, 5 ಮಾರ್ಚ್ 2019 (19:01 IST)
ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಬಿಜೆಪಿ ಸಂಸದರ ನಡುವೆ  ಜಟಾಪಟಿ  ನಡೆದಿದೆ.

ಕಾಂಗ್ರೆಸ್ ನ ಶಾಮನೂರು ಶಿವಶಂಕರಪ್ಪ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ್  ನಡುವೆ ವಾಗ್ವಾದ ನಡೆದಿದೆ. ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಭಯ ನಾಯಕರ ಜಗಳ ಜನರ ಮುಂದೆ ಅನಾವರಣಗೊಂಡಿತು.

ಸಂಸದ ಜಿಎಂ ಸಿದ್ದೇಶ್ವರ್ ಗೆ ತರಾಟೆ ತೆಗೆದುಕೊಂಡ ಶಾಮನೂರು ಶಿವಶಂಕರಪ್ಪ ಹಾಕಿದ ಸವಾಲಿಗೆ ಸಂಸದರು ಬೆಪ್ಪಾದ ಘಟನೆ ನಡೆಯಿತು. ಮೋದಿ ಹೆಸರು ಹೇಳಬೇಡ. ನಿಮ್ಮ ಸಾಧನೆ ಹೇಳು ಎಂದು ಸಿದ್ದೇಶ್ವರ್ ಗೆ ಹೇಳಿದ ಶಾಮನೂರು ಬೀಸಿದ ಚಾಟಿಗೆ ಸಿದ್ದೇಶ್ವರ್ ಒಂದು ಕ್ಷಣ ದಂಗಾದರು.  

ಅತೀ ಹೆಚ್ಚು ಅನುದಾನ ತಂದಿದ್ದು ನಾವು ಎಂದು ಶಾಮನೂರು ಸಮರ್ಥನೆ ಮಾಡಿಕೊಂಡರು. ಜಲಸಿರಿ ಯೋಜನೆ ಹೆಚ್ಚು ಅನುದಾನ ಬಿಡುಗಡೆ ಮಾಡಿಸಿದ್ದು ಎಸ್ ಎಸ್ ಮಲ್ಲಿಕಾರ್ಜುನ್ ಎಂದೂ ಶಾಮನೂರು ಹೇಳಿದರು. ಒಂದೇ ವೇದಿಕೆಯಲ್ಲಿ ಇಬ್ಬರ ನಾಯಕರ ಜಟಾಪಟಿ ನಡೆದಿರುವುದು ಚರ್ಚೆಗೆ ಕಾರಣವಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments