Webdunia - Bharat's app for daily news and videos

Install App

ಒಂದೇ ವೇದಿಕೆಯಲ್ಲಿ ಶಾಸಕ, ಸಂಸದರ ಜಟಾಪಟಿ!

Webdunia
ಮಂಗಳವಾರ, 5 ಮಾರ್ಚ್ 2019 (19:01 IST)
ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಬಿಜೆಪಿ ಸಂಸದರ ನಡುವೆ  ಜಟಾಪಟಿ  ನಡೆದಿದೆ.

ಕಾಂಗ್ರೆಸ್ ನ ಶಾಮನೂರು ಶಿವಶಂಕರಪ್ಪ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ್  ನಡುವೆ ವಾಗ್ವಾದ ನಡೆದಿದೆ. ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಭಯ ನಾಯಕರ ಜಗಳ ಜನರ ಮುಂದೆ ಅನಾವರಣಗೊಂಡಿತು.

ಸಂಸದ ಜಿಎಂ ಸಿದ್ದೇಶ್ವರ್ ಗೆ ತರಾಟೆ ತೆಗೆದುಕೊಂಡ ಶಾಮನೂರು ಶಿವಶಂಕರಪ್ಪ ಹಾಕಿದ ಸವಾಲಿಗೆ ಸಂಸದರು ಬೆಪ್ಪಾದ ಘಟನೆ ನಡೆಯಿತು. ಮೋದಿ ಹೆಸರು ಹೇಳಬೇಡ. ನಿಮ್ಮ ಸಾಧನೆ ಹೇಳು ಎಂದು ಸಿದ್ದೇಶ್ವರ್ ಗೆ ಹೇಳಿದ ಶಾಮನೂರು ಬೀಸಿದ ಚಾಟಿಗೆ ಸಿದ್ದೇಶ್ವರ್ ಒಂದು ಕ್ಷಣ ದಂಗಾದರು.  

ಅತೀ ಹೆಚ್ಚು ಅನುದಾನ ತಂದಿದ್ದು ನಾವು ಎಂದು ಶಾಮನೂರು ಸಮರ್ಥನೆ ಮಾಡಿಕೊಂಡರು. ಜಲಸಿರಿ ಯೋಜನೆ ಹೆಚ್ಚು ಅನುದಾನ ಬಿಡುಗಡೆ ಮಾಡಿಸಿದ್ದು ಎಸ್ ಎಸ್ ಮಲ್ಲಿಕಾರ್ಜುನ್ ಎಂದೂ ಶಾಮನೂರು ಹೇಳಿದರು. ಒಂದೇ ವೇದಿಕೆಯಲ್ಲಿ ಇಬ್ಬರ ನಾಯಕರ ಜಟಾಪಟಿ ನಡೆದಿರುವುದು ಚರ್ಚೆಗೆ ಕಾರಣವಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments