ಒಂದೇ ವೇದಿಕೆಯಲ್ಲಿ ಶಾಸಕ, ಸಂಸದರ ಜಟಾಪಟಿ!

Webdunia
ಮಂಗಳವಾರ, 5 ಮಾರ್ಚ್ 2019 (19:01 IST)
ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಬಿಜೆಪಿ ಸಂಸದರ ನಡುವೆ  ಜಟಾಪಟಿ  ನಡೆದಿದೆ.

ಕಾಂಗ್ರೆಸ್ ನ ಶಾಮನೂರು ಶಿವಶಂಕರಪ್ಪ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ್  ನಡುವೆ ವಾಗ್ವಾದ ನಡೆದಿದೆ. ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಭಯ ನಾಯಕರ ಜಗಳ ಜನರ ಮುಂದೆ ಅನಾವರಣಗೊಂಡಿತು.

ಸಂಸದ ಜಿಎಂ ಸಿದ್ದೇಶ್ವರ್ ಗೆ ತರಾಟೆ ತೆಗೆದುಕೊಂಡ ಶಾಮನೂರು ಶಿವಶಂಕರಪ್ಪ ಹಾಕಿದ ಸವಾಲಿಗೆ ಸಂಸದರು ಬೆಪ್ಪಾದ ಘಟನೆ ನಡೆಯಿತು. ಮೋದಿ ಹೆಸರು ಹೇಳಬೇಡ. ನಿಮ್ಮ ಸಾಧನೆ ಹೇಳು ಎಂದು ಸಿದ್ದೇಶ್ವರ್ ಗೆ ಹೇಳಿದ ಶಾಮನೂರು ಬೀಸಿದ ಚಾಟಿಗೆ ಸಿದ್ದೇಶ್ವರ್ ಒಂದು ಕ್ಷಣ ದಂಗಾದರು.  

ಅತೀ ಹೆಚ್ಚು ಅನುದಾನ ತಂದಿದ್ದು ನಾವು ಎಂದು ಶಾಮನೂರು ಸಮರ್ಥನೆ ಮಾಡಿಕೊಂಡರು. ಜಲಸಿರಿ ಯೋಜನೆ ಹೆಚ್ಚು ಅನುದಾನ ಬಿಡುಗಡೆ ಮಾಡಿಸಿದ್ದು ಎಸ್ ಎಸ್ ಮಲ್ಲಿಕಾರ್ಜುನ್ ಎಂದೂ ಶಾಮನೂರು ಹೇಳಿದರು. ಒಂದೇ ವೇದಿಕೆಯಲ್ಲಿ ಇಬ್ಬರ ನಾಯಕರ ಜಟಾಪಟಿ ನಡೆದಿರುವುದು ಚರ್ಚೆಗೆ ಕಾರಣವಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ನಡುವೆ ಬಣ ಬಡಿದಾಟ ಇಲ್ವೇ ಇಲ್ಲ, ಎಲ್ಲಾ ಬಿಜೆಪಿ ಸೃಷ್ಟಿಯಂತೆ

ದುಬೈ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ ವಿಮಾನ ಪತನ, ಫೈಲಟ್ ನಿಧನ

ಮದುವೆ ದಿನವೇ ಆಸ್ಪತ್ರೆ ಸೇರಿದ ವಧು, ವರನ ನಡೆಗೆ ಭಾರೀ ಮೆಚ್ಚುಗೆ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments