Webdunia - Bharat's app for daily news and videos

Install App

ಅಮಿತ್ ಷಾ ನೇತೃತ್ವದಲ್ಲಿ ಶಾಸಕರಾದ ಪಿ.ರಾಜೀವ್, ಯೋಗೇಶ್ವರ್ ಬಿಜೆಪಿ ಸೇರ್ಪಡೆ

Webdunia
ಗುರುವಾರ, 19 ಅಕ್ಟೋಬರ್ 2017 (14:12 IST)
ಬೆಂಗಳೂರು: ಬಿಎಸ್ಆರ್ ಕಾಂಗ್ರೆಸ್ ಶಾಸಕ ಪಿ.ರಾಜೀವ್ ಕುಡಚಿ ಮತ್ತು ಕಾಂಗ್ರೆಸ್ ತೊರೆದಿರುವ ಶಾಸಕ ಸಿ.ಪಿ.ಯೋಗೇಶ್ವರ್ ಮುಂದಿನ ತಿಂಗಳು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜತೆ ಅಂತಿಮ ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ. ಪಿ.ರಾಜೀವ್ ಗೆ ಕುಡಚಿ ಕ್ಷೇತ್ರದಿಂದ ಟಿಕೆಟ್  ನೀಡುವುದು ಕನ್ಫರ್ಮ್ ಆಗಿದ್ಯಂತೆ. ಇನ್ನು ಶಾಸಕ ಯೋಗೇಶ್ವರ್ ಸೂಚಿಸುವ ವ್ಯಕ್ತಿಗೆ ಮದ್ದೂರಿನಿಂದ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎನ್ನಲಾಗಿದೆ.

ಹೀಗಾಗಿ ನ.2 ರಂದು ತುಮಕೂರಿನಲ್ಲಿ ಬಿಜೆಪಿ ಪರಿವರ್ತನಾ ರ್ಯಾಲಿ ಹಮ್ಮಿಕೊಂಡಿದೆ. ಅಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಯೋಗೇಶ್ವರ್ ಮತ್ತು ಪಿ.ರಾಜೀವ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments