ರಮೇಶ್ ಜಾರಕಿಹೊಳಿ ಪಕ್ಷ ಬಿಟ್ರೆ ತಾವು ಪಕ್ಷ ಬಿಡೋದಿಲ್ಲ ಎಂದ ಶಾಸಕ ಪ್ರತಾಪ್ ಗೌಡ

Webdunia
ಶನಿವಾರ, 29 ಡಿಸೆಂಬರ್ 2018 (10:23 IST)
ರಾಯಚೂರು : ಜಾರಕಿಹೊಳಿ ನಮ್ಮ ಸಚಿವರು, ಬಂಧುಗಳು ಎಂದು ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಮೊದಲಿನಿಂದಲೂ ನಾನು ರಮೇಶ್ ಅನ್ನೋನ್ಯವಾಗಿದ್ದೇವೆ. ಮೊದಲಿನಿಂದಲೂ ನಮ್ಮಿಬ್ಬರ ನಡುವೆ ಒಡನಾಟ ಸಂಬಂಧ ಇದೆ. ಬೆಳಗಾವಿ ಅಧಿವೆಶನದ ನಂತರ ರಮೇಶ್ ಜಾರಕಿಹೊಳಿ ಸಂಪರ್ಕಕ್ಕೆ ಸಿಕ್ಕಿಲ್ಲ’ ಎಂಬುದಾಗಿ ತಿಳಿಸಿದ್ದಾರೆ.


‘ಕಾಂಗ್ರೆಸ್ ನಿಂದ ಜಿಲ್ಲೆಗೆ ಆಗಿರುವ ಅನ್ಯಾಯದ ಬಗ್ಗೆ ತಿಳಿಸಿದ್ದೇವೆ. 3 ಜನ ಶಾಸಕರಾದ್ದಾಗಿಯೂ ನಮಗೆ ಸಚಿವ ಸ್ಥಾನ ಕೊಟ್ಟಿಲ್ಲ. ಹೈದರಾಬಾದ್ ಕರ್ನಾಟಕದಲ್ಲಿ ಬಳ್ಳಾರಿ ಜಿಲ್ಲೆಗೆ ಅವಕಾಶ ಸಿಕ್ಕಿದೆ. ರಮೇಶ್ ಜಾರಕಿಹೊಳಿ ಪಕ್ಷ ಬಿಟ್ರೆ ತಾವು ಪಕ್ಷ ಬಿಡೋದಿಲ್ಲ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments