Webdunia - Bharat's app for daily news and videos

Install App

ಅನಂತಕುಮಾರ ಹೆಗಡೆ ಹುಚ್ಚನಾಯಿ ಎಂದ ಶಾಸಕ ಪುಟ್ಟಣ್ಣಯ್ಯ

Webdunia
ಮಂಗಳವಾರ, 23 ಜನವರಿ 2018 (20:04 IST)
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಹುಚ್ಚನಾಯಿ ಎಂದು ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರು ಹೇಳಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಚಳವಳಿಗಾರರನ್ನು ನಾಯಿಗಳು ಎನ್ನುವುದಾದರೆ, ಹೀಗೆ ಹೇಳುವವರು ಹುಚ್ಚ ನಾಯಿ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಚಳವಳಿಗಾರರನ್ನು ಗೌರವಿಸುವ ಜ್ಞಾನವಿಲ್ಲದೇ ಸಚಿವರು ನಾಯಿ ಎಂದು ಹೇಳಿದ್ದಾರೆ. ಆದರೆ, ಹೋರಾಟ ಮಾಡುವ ನಾವೆಲ್ಲ ನಿಯತ್ತಿನ ನಾಯಿಗಳು, ಸಂವಿಧಾನ ಬದಲಾವಣೆ ಮಾಡಬೇಕು ಎನ್ನುವ ಇವರು ಮೊದಲು ಬದಲಾಗಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments