Webdunia - Bharat's app for daily news and videos

Install App

ಮೈಸೂರಿಗೆ ಶಾಸಕ ಪುಟ್ಟಣ್ಣಯ್ಯ ಮೃತದೇಹ ರವಾನೆ

Webdunia
ಸೋಮವಾರ, 19 ಫೆಬ್ರವರಿ 2018 (12:39 IST)
ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಾರ್ಥೀವ ಶರೀರವನ್ನು ಸಂರಕ್ಷಣೆ ಮಾಡುವ ಸಲುವಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ.
 
ಹೃದಯಾಘಾತದಿಂದ ನಿಧನರಾಗಿರುವ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆಗೆ ಪುಟ್ಟಣ್ಣಯ್ಯ ಮಕ್ಕಳು ವಿದೇಶದಿಂದ ಆಗಮಿಸುವ ಸಲುವಾಗಿ ಮೃತದೇಹವನ್ನು ಸಂರಕ್ಷಣೆ ಮಾಡಲಾಗುತ್ತಿದೆ.

ಎರಡು ದಿನಗಳ ಬಳಿಕ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಿರುವುದರಿಂದ ಪುಟ್ಟಣ್ಣಯ್ಯ ಅವರ ಸ್ವಗ್ರಾಮ ಕ್ಯಾತನಹಳ್ಳಿ ಗ್ರಾಮದಲ್ಲಿ ಅಂತಿಮ ದರ್ಶನದ ಬಳಿಕ ಮೃತದೇಹವನ್ನು ಮೈಸೂರಿಗೆ ಸಾಗಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments