ಸಿದ್ದರಾಮಯ್ಯ ದಾಖಲೆ ಇಲ್ಲದೆ ಆರೋಪ -ಶಾಸಕ ರೇಣುಕಾಚಾರ್ಯ ಕಿಡಿ

Webdunia
ಬುಧವಾರ, 24 ಆಗಸ್ಟ್ 2022 (15:30 IST)
ಜಲ ಸಂಪನ್ಮೂಲ ಇಲಾಖೆ, ಪಿಡಬ್ಲ್ಯೂಡಿ, ಬಿಡಿಎ ಸೇರಿ ಇಲಾಖೆಗಳಲ್ಲಿ ಕಮಿಷನ್ ನಡೆಯುತ್ತಿದೆ ಎಂದು ಸಿದ್ದರಾಮಯ್ಯ, ಮುನಿರತ್ನ ಪ್ರಸ್ತಾಪ ಮಾಡಿದ್ದಾರೆಂದು ರೇಣುಕಾಚಾರ್ಯ ಆರೋಪಿಸಿದ್ದಾರೆ.
 
ಇನ್ನು ಈ ಹಿಂದೆ ಸಿದ್ದರಾಮಯ್ಯ ಪ್ರಧಾನಿ ಮೋದಿ ಮೇಲೆ 10% ಭ್ರಷ್ಟಾಚಾರ ಆರೋಪ  ಮಾಡಿದ್ರು.ಆಗ ಕಾಂಗ್ರೇಸ್ ನವರು ದಾಖಲೆ ಕೊಟ್ಟಿದ್ರಾ? ದಾಖಲೆ ಇಲ್ಲದೆ  ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.ನಮಗೆ ಮುಂದಿನ ಚುನಾವಣಾಗೆ ಇದು ಒಂದು ಅಸ್ತ್ರವಾಗಿದೆ.ರೈತರು, ಮಹಿಳೆಯರು,ಉದ್ಯೋಗ ಬೇರೆ ಬೇರೆ ವಿಚಾರಗಳಿವೆ.ಅದನ್ನ ಬಿಟ್ಟು ಸಿಎಂ ಮೇಲೆ ಆರೋಪ  ಮಾಡ್ತಾರೆ.ಸಿಎಂ ಎಲ್ಲ ಸರಿಪಡಿಸುವುದಾಗಿ ಹೇಳಿದ್ರು.ಆದ್ರೆ ಸಿಎಂ ಮಾತು ಅಧಿಕಾರಿಗಳು ಕೇಳಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ .
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments