ಕಾಂಗ್ರೆಸ್‌ ಗೆ ರಾಜೀನಾಮೆ ಕೊಟ್ಟ ಶಾಸಕ!

geetha
ಶನಿವಾರ, 20 ಜನವರಿ 2024 (18:00 IST)
ಗುಜರಾತ್‌ : ವಿಜಾಪುರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಿ.ಜೆ. ಚಾವಡಾ ಶುಕ್ರವಾರ ಸ್ಪೀಕರ್‌ ಶಂಕರ್‌ ಚೌಧರಿಯವರಿಗೆ ರಾಜೀನಾಮೆ ಪತ್ರ ನೀಡಿದರು. ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಬಗ್ಗೆ ಉಪೇಕ್ಷೆ ತಳೆದಿರುವ ಕಾಂಗ್ರೆಸ್‌ ಪಕ್ಷದ ವರ್ತನಯಿಂದ ಬೇಸತ್ತು ಶಾಸಕರೊಬ್ಬರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಗುಜರಾತ್‌ ಕಾಂಗ್ರೆಸ್‌ ಶಾಸಕ ಸಿ.ಜೆ. ಚಾವಡಾ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ನಾನು ಕಾಂಗ್ರೆಸ್‌ ಪಕ್ಷಕ್ಕೆ 25 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದೇನೆ. ರಾಮಮಂದಿರದ ಗತ ವೈಭವ ಮರಳುತ್ತಿರುವ ಈ ಸುವರ್ಣ ಘಳಿಗೆಯನ್ನು ಇಡೀ ದೇಶವೇ ಸಂಭ್ರಮದಿಂದ ಆಚರಿಸುತ್ತಿದೆ. ಆದರೆ ಈ ಸಂಭ್ರಮದಲ್ಲಿ ಭಾಗಿಯಾಗಲು ಕಾಂಗ್ರೆಸ್‌ ನಿರಾಕರಿಸುತ್ತಿದ್ದು, ಅಂಥಾ ಪಕ್ಷದೊಂದಿಗೆ ನಾನು ಇರಲು ಬಯಸುವುದಿಲ್ಲ ಎಂದು ಚಾವಡಾ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇಂಥಾ ವೈದ್ಯರ ಸಂಖ್ಯೆ ಹೆಚ್ಚಾಗಬೇಕು.. ಎದೆ ಹಿಡಿದುಕೊಂಡು ಬಿದ್ದ ವ್ಯಕ್ತಿಗೆ ಈ ವೈದ್ಯರು ಏನು ಮಾಡಿದ್ರು ನೋಡಿ Video

ಸ್ಟೇಜ್ ಇದ್ರೆ ಮಾತ್ರ ಸಿಎಂ ಸಾಹೇಬ್ರು ಪ್ರಾಬ್ಲಮ್ ರಿಸೀವ್ ಮಾಡೋದು: ವಿಡಿಯೋ ಹಂಚಿಕೊಂಡ ಬಿಜೆಪಿ Video

ರೈಲು ಭೋಗಿಯಲ್ಲಿ ಫಸ್ಟ್ ನೈಟ್ ಸೆಟಪ್ ಆಯ್ತು, ಈಗ ಪೂಜೆ ವಿಡಿಯೋ ವೈರಲ್: ರೈಲ್ವೇ ಇಲಾಖೆ ಹೇಳಿದ್ದೇನು Video

ಬೆಂಗಳೂರಿನಲ್ಲಿ ಮದುವೆಯಾದ ನಾಲ್ಕೇ ತಿಂಗಳಿಗೆ ಯುವತಿ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಶಾಕಿಂಗ್ ವಿಚಾರ

ಮುಂದಿನ ಸುದ್ದಿ
Show comments