Webdunia - Bharat's app for daily news and videos

Install App

ಕೈ ಶಾಸಕನ ರಾಜೀನಾಮೆ; ಸ್ಪೀಕರ್ ಮೇಲೆ ಪ್ರಭಾವ ಬೀರೋ ಪ್ರಶ್ನೆ ಇಲ್ವಂತೆ

Webdunia
ಗುರುವಾರ, 14 ಮಾರ್ಚ್ 2019 (13:24 IST)
ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ ವಿಳಂಬವಾಗುತ್ತಿದೆ. ಆದರೆ ವಿಷಯದಲ್ಲಿ ಕಾಂಗ್ರೆಸ್  ಸ್ಪೀಕರ್ ಮೇಲೆ ಪ್ರಭಾವ ಬೀರೋ ಪ್ರಶ್ನೆಯೇ ಇಲ್ವಂತೆ.

ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೀಗಂತ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರಕ್ಕೂ ಕಾಂಗ್ರೆಸ್ ಗೂ ಸಂಬಂಧವೇ ಇಲ್ಲ. ಸ್ಪೀಕರ್ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ವತಃ ಉಮೇಶ್ ಜಾಧವ್ ಅವರೇ ಸ್ಪೀಕರ್ ನ್ಯಾಯಾಧೀಶರಂತಿದ್ದಾರೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ. ಹೀಗಿರಬೇಕಾದರೆ ಜಾಧವ್ ರಾಜೀನಾಮೆ ವಿಳಂಬದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎನ್ನುವ ಪ್ರಶ್ನೆಯಿಲ್ಲ. ಸ್ಪೀಕರ್ ಅವರ ಅನುಭವ, ಪ್ರಬುದ್ಧತೆ ಬಗ್ಗೆ ಯಾರೂ ಪ್ರಶ್ನೆ ಮಾಡುವಂತಿಲ್ಲ.

ಹಾಗೆ ಪ್ರಶ್ನೆ ಮಾಡುವ ವ್ಯಕ್ತಿತ್ವವೂ ಸ್ಪೀಕರ್ ಅವರದ್ದಲ್ಲ. ಸ್ಪೀಕರ್ ರಮೇಶ್ ಕುಮಾರ್ ನ್ಯಾಯಬದ್ಧವಾಗಿ ನಡೆದುಕೊಳ್ಳಲಿದ್ದಾರೆ. ಜಾಧವ್ ರಾಜೀನಾಮೆ ಸ್ವೀಕಾರ ವಿಳಂಬದ ಬಗೆಗೆ ನಮಗೆ ಗೊತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments