ಚುನಾವಣಾ ಆಯೋಗದ ವಿರುದ್ಧ ಶಾಸಕ ರಿಜ್ವಾನ್ ಅರ್ಷದ್ ಅಸಮಾಧಾನ

Webdunia
ಗುರುವಾರ, 9 ಮಾರ್ಚ್ 2023 (13:52 IST)
ಕಳೆದ ನಾಲ್ಕೈದು ತಿಂಗಳಿಂದ ಮತಪಟ್ಟಿ ಬಗ್ಗೆ ಗೊಂದಲ‌ ಇದೆ ಎಂದು ಶಾಸಕ‌ ರಿಜ್ವಾನ್ ಹೇಳಿದರು.ಈ ಬಗ್ಗೆ ಮಾತನಾಡಿದ ಅವರು ಶಿವಾಜಿನಗರ‌ ಹಾಗೂ ಬೇರೆ ಬೇರೆ ಕ್ಷೇತ್ರದಲ್ಲಿ ಗೊಂದಲ ಇದೆ.ಚುನಾವಣಾ ಆಯೋಗ ತಮ್ಮ ಕೆಲಸವನ್ನ ಬೇರೆ ಸಂಸ್ಥೆಗಳ ಮೂಲಕ ಮಾಡ್ತಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಳೆದ ಒಂದು ವರ್ಷದಲ್ಲಿ ಯಾರು ಮತಪಟ್ಟಿಗೆ ಸೇರ್ಪಡೆ ಆಗಿದ್ದಾರೆ. ಯಾರ್ಯಾರು ಡಿಲೀಟ್ ಆಗಿದೆ ಅನ್ನೋದನ್ನ ನೋಡಿದ್ರು.ಇದಕ್ಕಾಗಿ ಒಂದು ಕ್ಷೇತ್ರಕ್ಕೆ ಒಬ್ಬ ಐಎಎಸ್ ಆಫೀಸರ್ ಗಳನ್ನ ನೇಮಿಸಿದ್ರು.ಈ ಮೂರು ಕ್ಷೇತ್ರಗಳ ಅಂತಿಮ ಮತಪಟ್ಟಿ ಜನವರಿ 15 ರಂದು ಮಾಡಿದ್ದಾರೆ. ಆದರೆ ಬಿಜೆಪಿ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.ಅಂತಿಮ ಮತಪಟ್ಟಿ ಆದ ಮೇಲೆ  ದೂರು ನೀಡಿದ್ರು.ದೂರಿನ ಆಧಾರದ ಮೇಲೆ 9195 ಮತದಾರರಿಗೆ ನೋಟಿಸ್  ಕೊಡಲಾಗಿತ್ತು.93 ಬೂತ್ ಗಳ ಮತದಾರರಿಗೆ ಮಾತ್ರ ನೋಟಿಸ್ ನೀಡಿದ್ರು.ನೋಟಿಸ್ ಗೆ ಯಾರು ಪ್ರತಿಕ್ರಿಯೆ ಕೊಡಲಿಲ್ವೋ ಅಂತವರದ್ದು  ಡಿಲೀಟ್ ಮಾಡಿದ್ದಾರೆ.22 ಜನ ಹೈಕೋರ್ಟ್ ಗೆ ರಿಟ್  ಅರ್ಜಿ ಹಾಕಿದ್ದರು.ಅಲ್ಲಿ ಚುನಾವಣಾ ಆಯೋಗ ನಾವು 22 ಜನರದ್ದು ಮತವನ್ನ ಡಿಲೀಟ್ ಮಾಡಲ್ಲ ಎಂದು ಹೇಳಿದ್ದಾರೆ. ಆದರೆ 9195 ಮತದಾರರ ಪಟ್ಟಿಯಲ್ಲಿ 22 ಜನ ಕೋರ್ಟ್ ಗೆ ಹೋದ್ರು. ಉಳಿದವರೆಲ್ಲಾ ಕೋರ್ಟ್ ಗೆ ಹೋಗೋಕೆ ಆಗುತ್ತಾ..ಎಂದು ಚುನಾವಣಾ ಆಯೋಗದ ವಿರುದ್ಧ ಶಾಸಕ ರಿಜ್ವಾನ್ ಅರ್ಷದ್ ಅಸಮಾಧಾನ ವ್ಯಕ್ತ ಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments