Webdunia - Bharat's app for daily news and videos

Install App

ಶಾಸಕರಿಂದ ಕಬಾಲಿ ಸಿನಿಮಾ ಟಿಕೆಟ್ ವಿತರಣೆ: ವಾಟಾಳ್

Webdunia
ಶನಿವಾರ, 23 ಜುಲೈ 2016 (18:37 IST)
ಶಾಸಕರು ತಮ್ಮ ಕ್ಷೇತ್ರದ ಮತದಾರರಿಗೆ ರಜನಿಕಾಂತ್ ಅಭಿನಯದ ಕಬಾಲಿ ಸಿನಿಮಾ ಟಿಕೆಟ್ ವಿತರಣೆ ಮಾಡಿರುವುದು ಖಂಡನೀಯ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಓಲೈಕೆಗಾಗಿ ಶಾಸಕರು ತಮ್ಮ ಕ್ಷೇತ್ರದ ಜನರಿಗೆ ಬಾಲಿ ಸಿನಿಮಾ ಟಿಕೆಟ್ ವಿತರಣೆ ಮಾಡಿರುವುದು ನಾಚಿಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ನನ್ನ ಕೇತ್ರದ ಜನರಿಗೆ ನಾನು ಟಿಕೆಟ್ ವಿತರಣೆ ಮಾಡಿದ್ದೇನೆ ಎನ್ನುವ ಶಾಸಕರ ಹೇಳಿಕೆ ಸರಿಯಲ್ಲ ಎಂದು ತಿಳಿಸಿದರು.
 
ಶಾಸಕರು ಮತದಾರರಿಗೆ ಕಬಾಲಿ ಸಿನಿಮಾ ಟಿಕೆಟ್ ನೀಡಿರುವದನ್ನು ಖಂಡಿಸಿ ಗೃಹ ಸಚಿವ ಜಿ.ಪರಮೇಶ್ವರ್ ಅವರ ಜೊತೆ ಚರ್ಚೆ ನಡೆಸುತ್ತೇನೆ. ಶಾಸಕರ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೆಮ್ಮಿದಾಗ ಎದೆನೋವಾಗುತ್ತಿದ್ದರೆ ಏನರ್ಥ

ರಾಬರ್ಟ್ ವಾದ್ರಾ ವಿರುದ್ಧ ಇಡಿ ಚಾರ್ಜ್ ಶೀಟ್: ಮುಗಿಬಿದ್ದ ಕಾಂಗ್ರೆಸ್ ನಾಯಕರು

ಪಹಲ್ಗಾಮ್ ದಾಳಿ ಮಾಡಿದ್ದ ಟಿಆರ್ ಎಫ್ ಸಂಘಟನೆ ಉಗ್ರರ ಲಿಸ್ಟ್ ಗೆ

ಮುಂದಿನ ಸುದ್ದಿ
Show comments