Webdunia - Bharat's app for daily news and videos

Install App

ಶಾಸಕರಿಗೆ ಮಾನಮರ್ಯಾದೆ ಇಲ್ಲ: ವಾಟಾಳ್ ನಾಗರಾಜ್

Webdunia
ಸೋಮವಾರ, 6 ಫೆಬ್ರವರಿ 2017 (16:15 IST)
ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಹಿಂದಿ ಭಾಷೆಯಲ್ಲಿ ಭಾಷಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ಷೋಪ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಹಿಂದಿ ಭಾಷೆಯಲ್ಲಿ ಭಾಷಣ ಮಾಡಿದ್ದಾರೆ. ಆದರೆ, ಈ ಕುರಿತು ಯಾವೊಬ್ಬ ಶಾಸಕನು ಚಕಾರ ಎತ್ತಿಲ್ಲ. ಈ ಶಾಸಕರಿಗೆ ಮಾನಮರ್ಯಾದೆ ಇಲ್ಲ. ಇದು ರಾಜ್ಯಕ್ಕೆ ಮಾಡಿರುವ ಅಪಮಾನ ಎಂದು ಕಿಡಿಕಾರಿದರು.
 
ಈ ಕುರಿತು ನಿನ್ನೆಯಷ್ಟೇ ಶಾಸಕರಿಗೆ ಸೂಚನೆ ನೀಡಿದ್ದೆ. ಒಂದು ವೇಳೆ, ನಾನು ವಿಧಾನಸೌಧದಲ್ಲಿ ಇರುತ್ತಿದ್ದರೆ ರಾಜ್ಯಪಾಲರಿಗೆ ಹಿಂದೆ ಭಾಷೆಯಲ್ಲಿ ಭಾಷಣ ಮಾಡಲು ಬಿಡುತ್ತಿರಲಿಲ್ಲ ಎಂದರು.
 
ಇಂದು ವಿಧಾನಮಂಡಲದ ಜಂಟಿ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಹಿಂದೆ ಭಾಷೆಯಲ್ಲಿ ಭಾಷಣ ಮಾಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments