Webdunia - Bharat's app for daily news and videos

Install App

ಇಸ್ಕಾನ್`ಗೆ ಇಂದಿರಾ ಕ್ಯಾಂಟೀನ್ ಗುತ್ತಿಗೆ ನೀಡಲ್ಲ: ಯು.ಟಿ. ಖಾದರ್

Webdunia
ಗುರುವಾರ, 30 ಮಾರ್ಚ್ 2017 (14:24 IST)
ಇಂದಿರಾ ಕ್ಯಾಂಟೀನ್ ಊಟದ ಟೆಂಡರ್ ಇಸ್ಕಾನ್`ಗೆ ನೀಡುತ್ತಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರೆ ಹೇಳಿದ್ದಾರೆ. ಇಸ್ಕಾನ್`ಗೆ ಗುತ್ತಿಗೆ ನೀಡಲು ಶಾಸಕರು ವಿರೋಧಿಸಿದ್ದಾರೆ. ಇಸ್ಕಾನ್`ನವರು ಊಟದಲ್ಲಿ ಈರುಳ್ಳಿ, ಬೆಳ್ಳಳ್ಳಿ ಬಳಸುವುದಿಲ್ಲ, 3 ಗಂಟೆ ಮೊದಲೇ ತಯಾರಿಸುತ್ತಾರೆ. ಹೀಗಾಗಿ, ಗುತ್ತಿಗೆ ನೀಡಲು ವಿರೋಧವಿದೆ.

ಹೀಗಾಗಿ, ಕೇಂದ್ರೀಕೃತ ಅಡುಗೆಮನೆ ಬದಲು ಕ್ಷೇತ್ರಕ್ಕೊಂದು ಅಡುಗೆಮನೆ ತೆರೆಯಲು ಉದ್ದೇಶಿಸಿದ್ದೇವೆ. ಈ ಬಗ್ಗೆ ಹೋಟೆಲ್ ಮಾಲೀಕರ ಜೊತೆ ಮಾತುಕತೆ ನಡೆಸಿದ್ದು, ಟೆಂಡರ್ ಕರೆಯಲಾಗುವುದೆಂದು ಖಾದರ್ ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಸರಬರಾಜು ಮಾಡುತ್ತಿರುವ ಇಸ್ಕಾನ್, ಉತ್ತಮ ಗುಣಮಟ್ಟ ಕಾಯ್ದುಕೊಂಡಿದ್ದು, ಮಧ್ಯಾಹ್ನದ ಬಿಸಿಯೂಟದ ಗುತ್ತಿಗೆ ಸಹ ನೀಡಲು ಸರ್ಕಾರ ಚಿಂತನೆ ನಡೆಸಿತ್ತು.

 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments