Webdunia - Bharat's app for daily news and videos

Install App

ಇಸ್ಕಾನ್`ಗೆ ಇಂದಿರಾ ಕ್ಯಾಂಟೀನ್ ಗುತ್ತಿಗೆ ನೀಡಲ್ಲ: ಯು.ಟಿ. ಖಾದರ್

Webdunia
ಗುರುವಾರ, 30 ಮಾರ್ಚ್ 2017 (14:24 IST)
ಇಂದಿರಾ ಕ್ಯಾಂಟೀನ್ ಊಟದ ಟೆಂಡರ್ ಇಸ್ಕಾನ್`ಗೆ ನೀಡುತ್ತಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರೆ ಹೇಳಿದ್ದಾರೆ. ಇಸ್ಕಾನ್`ಗೆ ಗುತ್ತಿಗೆ ನೀಡಲು ಶಾಸಕರು ವಿರೋಧಿಸಿದ್ದಾರೆ. ಇಸ್ಕಾನ್`ನವರು ಊಟದಲ್ಲಿ ಈರುಳ್ಳಿ, ಬೆಳ್ಳಳ್ಳಿ ಬಳಸುವುದಿಲ್ಲ, 3 ಗಂಟೆ ಮೊದಲೇ ತಯಾರಿಸುತ್ತಾರೆ. ಹೀಗಾಗಿ, ಗುತ್ತಿಗೆ ನೀಡಲು ವಿರೋಧವಿದೆ.

ಹೀಗಾಗಿ, ಕೇಂದ್ರೀಕೃತ ಅಡುಗೆಮನೆ ಬದಲು ಕ್ಷೇತ್ರಕ್ಕೊಂದು ಅಡುಗೆಮನೆ ತೆರೆಯಲು ಉದ್ದೇಶಿಸಿದ್ದೇವೆ. ಈ ಬಗ್ಗೆ ಹೋಟೆಲ್ ಮಾಲೀಕರ ಜೊತೆ ಮಾತುಕತೆ ನಡೆಸಿದ್ದು, ಟೆಂಡರ್ ಕರೆಯಲಾಗುವುದೆಂದು ಖಾದರ್ ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಸರಬರಾಜು ಮಾಡುತ್ತಿರುವ ಇಸ್ಕಾನ್, ಉತ್ತಮ ಗುಣಮಟ್ಟ ಕಾಯ್ದುಕೊಂಡಿದ್ದು, ಮಧ್ಯಾಹ್ನದ ಬಿಸಿಯೂಟದ ಗುತ್ತಿಗೆ ಸಹ ನೀಡಲು ಸರ್ಕಾರ ಚಿಂತನೆ ನಡೆಸಿತ್ತು.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments