Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದಿಂದ ಶಾಸಕ ಎಸ್.ಪಾಟೀಲ್ ನಡಹಳ್ಳಿ ಉಚ್ಚಾಟನೆ

Webdunia
ಶುಕ್ರವಾರ, 13 ಅಕ್ಟೋಬರ್ 2017 (17:42 IST)
ಕಾಂಗ್ರೆಸ್ ಪಕ್ಷದಿಂದ ಶಾಸಕ ಎಸ್.ಪಾಟೀಲ್ ನಡಹಳ್ಳಿ ಉಚ್ಚಾಟಿಸಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.
 ಕಳೆದ 2015ರ ಏಪ್ರಿಲ್ 23 ರಂದೇ ಶಾಸಕ ಎಸ್.ಪಾಟೀಲ್ ನಡಹಳ್ಳಿಯನ್ನು ಅಮಾನತುಗೊಳಿಸಲಾಗಿತ್ತು.   
 
ದೇವರಹಿಪ್ಪರಗಿ ಕ್ಷೇತ್ರದ ಶಾಸಕ ನಡಹಳ್ಳಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರ ವಿರುದ್ಧ ವಾಗ್ದಾಳಿ ನಡೆಸಿ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮೊದಲು ನೋಟಿಸ್ ನೀಡಲಾಗಿತ್ತು ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ. 
 
ಆದರೆ, ಶಾಸಕ ನಡಹಳ್ಳಿ ನೋಟಿಸ್‌ಗೆ ಕ್ಯಾರೆ ಎನ್ನದೆ ಮತ್ತೆ ಹೇಳಿಕೆ ನೀಡಲು ಮುಂದುವರಿಸಿದ್ದರಿಂದ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಇದೀಗ ಶಾಸಕ ನಡಹಳ್ಳಿಯನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಶಿಸ್ತು ಕ್ರಮ ಕೈಗೊಂಡಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

Bengaluru stampede: RCB ಮೂವರು ಆಯೋಜಕರು ಅರೆಸ್ಟ್

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

ಮುಂದಿನ ಸುದ್ದಿ
Show comments