Webdunia - Bharat's app for daily news and videos

Install App

ತಮಟೆ ಸದ್ದಿಗೆ ಶಾಸಕರ ಸಖತ್ ಸ್ಟೆಪ್ಸ್​

Webdunia
ಶುಕ್ರವಾರ, 15 ಏಪ್ರಿಲ್ 2022 (17:46 IST)
ಅಂಬೇಡ್ಕರ್ ಜಯಂತಿ ವೇಳೆ ತುರುವೇಕೆರೆ ಶಾಸಕರಾದ ಮಸಾಲ ಜಯರಾಂ ಕುಣಿದು ಕುಪ್ಪಳಿಸಿದ್ದಾರೆ. ಶಾಸಕರ ಸಖತ್ ಸ್ಟೆಪ್ಸ್ ಗೆ ಜನರು ಪುಲ್ ಖುಷ್ ಆಗಿದ್ದಾರೆ. ಅಂಬೇಡ್ಕರ್ ಜಯಂತಿ ಹಿನ್ನೆಲೆ ತುರುವೇಕೆರೆಯಲ್ಲಿ ಶಾಸಕರಾದ ಮಸಾಲ ಜಯರಾಂ ಅವರು ಅಂಬೇಡ್ಕರ್ ವೃತ್ತ ಉದ್ಘಾಟನೆ ಮಾಡಿದ್ರು. ಈ ವೇಳೆ ಕಾರ್ಯಕ್ರಮದಲ್ಲಿನ ತಮಟೆ ಸದ್ದುಗೆ ಶಾಸಕರು ಕುಣಿದು ಕುಪ್ಪಳಿಸಿದ್ದು ತುರುವೇಕೆರೆ ಜನರ ಸಂತಸಕ್ಕೆ ಕಾರಣವಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ನಗರ್ತಪೇಟೆಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆಯಲ್ಲಿ ಏರಿಕೆ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments