Webdunia - Bharat's app for daily news and videos

Install App

ಅಮಾನತು ಆಗಿದ್ರೂ ಸದನ ಪ್ರವೇಶಿಸಲು ಶಾಸಕ ಸಂಗಮೇಶ್ ಯತ್ನ

Webdunia
ಶುಕ್ರವಾರ, 5 ಮಾರ್ಚ್ 2021 (11:50 IST)
ಬೆಂಗಳೂರು : ಅಮಾನತು ಆಗಿದ್ರೂ ಸದನ ಪ್ರವೇಶಿಸಲು ಶಾಸಕ ಸಂಗಮೇಶ್ ಮತ್ತೆ ಯತ್ನಿಸಿದ್ದಾರೆ. ಆದರೆ ಬಾಗಿಲಲ್ಲೇ ಮಾರ್ಷಲ್ ಗಳು ಸಂಗಮೇಶ್ ಅವರನ್ನು ತಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸದನದಲ್ಲಿ ಅಂಗಿ ಬಿಚ್ಚಿದ ಹಿನ್ನಲೆಯಲ್ಲಿ ಶಾಸಕ ಸಂಗಮೇಶ್ ಅವರನ್ನು ಸದನದಿಂದ ಸ್ಪೀಕರ್  ಸಸ್ಪೆಂಡ್ ಮಾಡಿದ್ದಾರೆ. ಹೀಗಾಗಿ ಅಮಾನತು ಆಗಿದ್ರೂ ಸದನಕ್ಕೆ ಬರಲು ಯತ್ನಿಸಿದ್ದು, ಅವರನ್ನು ತಡೆಯಲಾಗಿದೆ.

ಮತ್ತೆ ಸ್ಪೀಕರ್ ವಿರುದ್ಧ ಕಿಡಿಕಾರಿದ ಶಾಸಕ ಸಂಗಮೇಶ್, ಶಾಸಕರ ಅಧಿಕಾರ ಸ್ಪೀಕರ್ ಕಿತ್ತುಕೊಂಡಿದ್ದಾರೆ. ಲಾಂಜ್ ಪ್ರವೇಶಿಸಲೂ ನನ್ನನ್ನು ಬಿಡುತ್ತಿಲ್ಲ. ಇದೇನು ಸ್ಪೀಕರ್ ಆಸ್ತಿನಾ? ಎಂದು ಪ್ರಶ್ನಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments