Webdunia - Bharat's app for daily news and videos

Install App

ಅಮಾನತು ಆಗಿದ್ರೂ ಸದನ ಪ್ರವೇಶಿಸಲು ಶಾಸಕ ಸಂಗಮೇಶ್ ಯತ್ನ

Webdunia
ಶುಕ್ರವಾರ, 5 ಮಾರ್ಚ್ 2021 (11:50 IST)
ಬೆಂಗಳೂರು : ಅಮಾನತು ಆಗಿದ್ರೂ ಸದನ ಪ್ರವೇಶಿಸಲು ಶಾಸಕ ಸಂಗಮೇಶ್ ಮತ್ತೆ ಯತ್ನಿಸಿದ್ದಾರೆ. ಆದರೆ ಬಾಗಿಲಲ್ಲೇ ಮಾರ್ಷಲ್ ಗಳು ಸಂಗಮೇಶ್ ಅವರನ್ನು ತಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸದನದಲ್ಲಿ ಅಂಗಿ ಬಿಚ್ಚಿದ ಹಿನ್ನಲೆಯಲ್ಲಿ ಶಾಸಕ ಸಂಗಮೇಶ್ ಅವರನ್ನು ಸದನದಿಂದ ಸ್ಪೀಕರ್  ಸಸ್ಪೆಂಡ್ ಮಾಡಿದ್ದಾರೆ. ಹೀಗಾಗಿ ಅಮಾನತು ಆಗಿದ್ರೂ ಸದನಕ್ಕೆ ಬರಲು ಯತ್ನಿಸಿದ್ದು, ಅವರನ್ನು ತಡೆಯಲಾಗಿದೆ.

ಮತ್ತೆ ಸ್ಪೀಕರ್ ವಿರುದ್ಧ ಕಿಡಿಕಾರಿದ ಶಾಸಕ ಸಂಗಮೇಶ್, ಶಾಸಕರ ಅಧಿಕಾರ ಸ್ಪೀಕರ್ ಕಿತ್ತುಕೊಂಡಿದ್ದಾರೆ. ಲಾಂಜ್ ಪ್ರವೇಶಿಸಲೂ ನನ್ನನ್ನು ಬಿಡುತ್ತಿಲ್ಲ. ಇದೇನು ಸ್ಪೀಕರ್ ಆಸ್ತಿನಾ? ಎಂದು ಪ್ರಶ್ನಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments