Webdunia - Bharat's app for daily news and videos

Install App

ಸಿಎಂರನ್ನ ಪಾಕಿಸ್ತಾನಕ್ಕೆ ಕಳುಹಿಸಿದ್ರೂ ತಪ್ಪಿಲ್ಲ: ಸಂಜಯ್ ಪಾಟೀಲ್

Webdunia
ಮಂಗಳವಾರ, 7 ನವೆಂಬರ್ 2017 (19:27 IST)
ಬೆಳಗಾವಿ: ಸಿಎಂ ಸಿದ್ದರಾಮಯ್ಯರನ್ನ ಪಾಕಿಸ್ತಾನಕ್ಕೆ ಕಳುಹಿಸಿದ್ರೆ ತಪ್ಪಿಲ್ಲ ಎಂದು ಶಾಸಕ ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಟಿಪ್ಪು ಜಯಂತಿ ವಿರೋಧಿ ರ್ಯಾಲಿಯಲ್ಲಿ ಮಾತನಾಡಿದ ಸಂಜಯ್ ಪಾಟೀಲ್, ಟಿಪ್ಪು ಸುಲ್ತಾನ್ ಜಯಂತಿ ಮಾಡಿದ್ರೆ ತಪ್ಪಿಲ್ಲ ಎಂದು ಸಿಎಂ ಹೇಳುತ್ತಾರೆ. ಇಂತಹವರನ್ನು ಪಾಕಿಸ್ತಾನಕ್ಕೆ ಕಳುಹಿಸಿದರೂ ಯಾವುದೇ ತಪ್ಪಿಲ್ಲ. ಶೇ.80ರಷ್ಟು ಹಿಂದುಗಳ ಭಾವನೆ ಅರ್ಥ ಮಾಡಿಕೊಳ್ಳದ ನೀನು ಯಾರು ಎಂದು ಏಕವಚನದಲ್ಲಿಯೇ ಪ್ರಶ್ನಿಸಿದ್ದಾರೆ.

ನಿನ್ನ ಜಾತಿ, ಡಿಎನ್ಎ ಪರೀಕ್ಷೆ ಮಾಡುವ ಅವಶ್ಯಕತೆಯಿದೆ. ಹಿಂದುಗಳು ಎಚ್ಚರವಾದ್ರೆ ನಿಮ್ಮ ಏನೆಲ್ಲ ಕತ್ತರಿಸುತ್ತಾರೆ ನೋಡಿ. ಹಿಂದು ಧರ್ಮಕ್ಕಾಗಿ ಖಡ್ಗ ಹಿಡಿಯಲು ಸಿದ್ಧ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments