ಶಾಸಕ ಶರತ್ ಬಚ್ಚೇಗೌಡ ತಾವರೆಕೆರೆ ಗ್ರಾಮ ಪಂಚಾಯತಿಯಲ್ಲಿ ಅಬ್ಬರದ ಪ್ರಚಾರ

Webdunia
ಶುಕ್ರವಾರ, 28 ಏಪ್ರಿಲ್ 2023 (14:20 IST)
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಕ್ಷೇತ್ರದಲ್ಲಿ ಮತಯಾಚನೆ ಮಾಡಿದ್ರು. 2019ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು.ಆದ್ರೆ 2019 ರಲ್ಲಿ ಬಿಜೆಪಿ ಟಿಕೆಟ್‌ ಸಿಗದೆಹಿನ್ನೆಲೆ ಪಕ್ಷೇತರರಾಗಿ ಅಭ್ಯರ್ಥಿಯಾಗಿ ಚುನಾವಣೆ ಗೆ ಸ್ಫರ್ಧೆ ಮಾಡಿರ. ಇದೀಗ  ಕಾಂಗ್ರೆಸ್ ಅಭ್ಯರ್ಥಿ ಯಾಗಿ ಮತ್ತೊಮ್ಮೆ ಅದೃಷ್ಟದ ಪರೀಕ್ಷೆ ಗೆ ಇಳಿದಿದ್ದಾರೆ. ಇಂದು ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಶಾಸಕ ಶರತ್ ಬಚ್ಚೇಗೌಡ ಹೋಬಳಿಯ ಅನೇಕ ಮುಖಂಡರೊಂದಿಗೆ.ಸೇರಿದಂತೆ ಅನೇಕ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದ್ರು.ಪ್ರತಿಯೊಂದು  ಗ್ರಾಮದಲ್ಲೂ ಪಟಾಕಿ ಸಿಡಿಸಿ ಹೂವಿನ ಹಾರ ಹಾಕಿ ಅದ್ದೂರಿಯಾಗಿ ವೆಲ್ಕಮ್  ಮಾಡಿದ್ರು. ಅಲ್ಲದೆ ಈ ಬಾರಿ ಕ್ಷೇತ್ರದ ಜನತೆ ನನಗೆ ಅಶಿರ್ವಾದ ಮಾಡುತ್ತಾರೆ ಅನ್ನೋ ನಂಬಿಕೆಯಿದೆ .ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ನಿಷ್ತ್ರವಾಗಿದೆ . ನಿನ್ನೆ ನಡೆದ ಘಟನೆಗೆ ಪ್ರತಿಕ್ರಿಯೆ ನೀಡಿದ ಶಾಸಕ ಶರತ್ ಬಚ್ಚೇಗೌಡ ಒಬ್ಬ ಶಾಸಕರ ಪತ್ನಿಗೆ ರಕ್ಷಣೆ ಇಲ್ಲ ಇನ್ನು ಸಾಮಾನ್ಯರ ಪರಿಸ್ಥಿತಿಯೇನ
ಎಂದು ಪರೋಕ್ಷವಾಗಿ ಬಿಜೆಪಿ ಸರ್ಕಾರಕ್ಕೆ ಟಂಗ್ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments