Webdunia - Bharat's app for daily news and videos

Install App

ಶಾಸಕ ಶರತ್ ಬಚ್ಚೇಗೌಡ ತಾವರೆಕೆರೆ ಗ್ರಾಮ ಪಂಚಾಯತಿಯಲ್ಲಿ ಅಬ್ಬರದ ಪ್ರಚಾರ

Webdunia
ಶುಕ್ರವಾರ, 28 ಏಪ್ರಿಲ್ 2023 (14:20 IST)
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಕ್ಷೇತ್ರದಲ್ಲಿ ಮತಯಾಚನೆ ಮಾಡಿದ್ರು. 2019ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು.ಆದ್ರೆ 2019 ರಲ್ಲಿ ಬಿಜೆಪಿ ಟಿಕೆಟ್‌ ಸಿಗದೆಹಿನ್ನೆಲೆ ಪಕ್ಷೇತರರಾಗಿ ಅಭ್ಯರ್ಥಿಯಾಗಿ ಚುನಾವಣೆ ಗೆ ಸ್ಫರ್ಧೆ ಮಾಡಿರ. ಇದೀಗ  ಕಾಂಗ್ರೆಸ್ ಅಭ್ಯರ್ಥಿ ಯಾಗಿ ಮತ್ತೊಮ್ಮೆ ಅದೃಷ್ಟದ ಪರೀಕ್ಷೆ ಗೆ ಇಳಿದಿದ್ದಾರೆ. ಇಂದು ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಶಾಸಕ ಶರತ್ ಬಚ್ಚೇಗೌಡ ಹೋಬಳಿಯ ಅನೇಕ ಮುಖಂಡರೊಂದಿಗೆ.ಸೇರಿದಂತೆ ಅನೇಕ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದ್ರು.ಪ್ರತಿಯೊಂದು  ಗ್ರಾಮದಲ್ಲೂ ಪಟಾಕಿ ಸಿಡಿಸಿ ಹೂವಿನ ಹಾರ ಹಾಕಿ ಅದ್ದೂರಿಯಾಗಿ ವೆಲ್ಕಮ್  ಮಾಡಿದ್ರು. ಅಲ್ಲದೆ ಈ ಬಾರಿ ಕ್ಷೇತ್ರದ ಜನತೆ ನನಗೆ ಅಶಿರ್ವಾದ ಮಾಡುತ್ತಾರೆ ಅನ್ನೋ ನಂಬಿಕೆಯಿದೆ .ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ನಿಷ್ತ್ರವಾಗಿದೆ . ನಿನ್ನೆ ನಡೆದ ಘಟನೆಗೆ ಪ್ರತಿಕ್ರಿಯೆ ನೀಡಿದ ಶಾಸಕ ಶರತ್ ಬಚ್ಚೇಗೌಡ ಒಬ್ಬ ಶಾಸಕರ ಪತ್ನಿಗೆ ರಕ್ಷಣೆ ಇಲ್ಲ ಇನ್ನು ಸಾಮಾನ್ಯರ ಪರಿಸ್ಥಿತಿಯೇನ
ಎಂದು ಪರೋಕ್ಷವಾಗಿ ಬಿಜೆಪಿ ಸರ್ಕಾರಕ್ಕೆ ಟಂಗ್ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments