Webdunia - Bharat's app for daily news and videos

Install App

ನನ್ನ ಕೊಂಡೊಕೊಳ್ಳುವ ಶಕ್ತಿ ಬಿಜೆಪಿಗೆ ಇಲ್ಲ ಎಂದ ಶಾಸಕ!

Webdunia
ಬುಧವಾರ, 13 ಫೆಬ್ರವರಿ 2019 (14:35 IST)
ಬಿಜೆಪಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದ ಜೆಡಿಎಸ್ ಶಾಸಕ ಬೆಂಗಳೂರಿಗೆ ಆಗಮಿಸಿದ್ದಾರೆ. ನನ್ನ ಕೊಂಡುಕೊಳ್ಳುವ ತಾಕತ್ತು ಬಿಜೆಪಿಯವರಿಗೆ ಇಲ್ಲ ಎಂದು ಹೇಳಿದ್ದಾರೆ.

ಶಾಸಕ ನಾರಾಯಣಗೌಡ ತಡರಾತ್ರಿ ಮುಂಬೈನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾತ್ರಿ 1.10 ರ ಸುಮಾರಿಗೆ ಆಗಮಿಸಿದ ಕೆ.ಆರ್ ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರನ್ನ ಸಚಿವ ಸಾ.ರಾ. ಮಹೇಶ್, ಶಾಸಕ ಶಿವಲಿಂಗೇಗೌಡ ಬರಮಾಡಿಕೊಂಡರು. ಈ ವೇಳೆ ಕೆಂಪೇಗೌಡ ಏರ್ಪೋಟ್ ನಲ್ಲಿ ಮಾತನಾಡಿದ ಶಾಸಕ ನಾರಾಯಣಗೌಡ, ನಾನು ಅನಾರೋಗ್ಯದ ‌ನಿಮಿತ್ಯ ಮುಂಬೈ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ.

ಯಾವದೇ ಅಪರೇಷನ್ ಕಮಲಕ್ಕೆ ಒಳಗಾಗಿಲ್ಲ ಎಂದರು. ಜತೆಗೆ ನನಗೆ ಬಿಜೆಪಿಯವರು ಸಿಎಂ ಮಾಡ್ತೀನಿ ಅಂದ್ರು ನಾನು ಬಿಜೆಪಿಗೆ ಹೋಗಲ್ಲ. ನನ್ನನ್ನು ಕೊಂಡುಕೊಳ್ಳುವ ತಾಕತ್ತು ಬಿಜೆಪಿಯವರಿಗಿಲ್ಲ. ನನಗೆ ಬಿಜೆಪಿಯ ಹತ್ತು ಜನ ಶಾಸಕರನ್ನ ಕರೆತರುವ ಕೆಪಾಸಿಟಿ ಇದೆ ಅಂತಾ ಇದೇ ವೇಳೆ ತಿಳಿಸಿದರು.

ಇನ್ನೂ ನನ್ನ ಎಲ್ಲಾ ವ್ಯವಹಾರಗಳು ಮುಂಬೈನಲ್ಲಿರುವ ಕಾರಣ ಮುಂಬೈಗೂ ನನಗೂ ನಂಟಿದೆ. ನಾನು ಮುಂಬೈನಲ್ಲಿದ್ದರೂ ಕುಮಾರಣ್ಣನ ಸಂಪರ್ಕದಲ್ಲಿದ್ದೆ ಅಂತಾ ಶಾಸಕ ನಾರಾಯಣಗೌಡ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments