Webdunia - Bharat's app for daily news and videos

Install App

ರೇವಣ್ಣ ಮಾಡಿರುವ ಹಗರಣ ಬಯಲಿಗೆ ಎಳೆಯುವೆ ಎಂದ ಶಾಸಕ!

Webdunia
ಮಂಗಳವಾರ, 12 ಫೆಬ್ರವರಿ 2019 (14:18 IST)
ಸಚಿವ ಹೆಚ್.ಡಿ.ರೇವಣ್ಣ ಸತ್ಯಹರಿಶ್ಚಂದ್ರರೇ?... ಅವರು ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಅವರು ಮಾಡಿರುವ ಎಲ್ಲಾ ಹಗರಣಗಳನ್ನು ಬಯಲಿಗೆ ಹಾಕುತ್ತೇನೆ. ಹೀಗಂತ ಬಿಜೆಪಿ ಶಾಸಕ ಎಚ್ಚರಿಸಿದ್ದಾರೆ.

ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಗರಂ ಆಗಿದ್ದಾರೆ. ತಮ್ಮನ್ನು 420 ಎಂದು ಟೀಕಿಸಿದ್ದ ಸಚಿವ ರೇವಣ್ಣ ಅವರ ವಿರುದ್ಧ ಹರಿಹಾಯ್ದಿರುವ ರೇಣುಕಾಚಾರ್ಯ, ರೇವಣ್ಣ ವಯಸ್ಸಿನಿಂದ ಹಿರಿಯರಿದ್ದು, ಅವರಿಂದ ರೀತಿಯ ಮಾತುಗಳನ್ನು ನಿರೀಕ್ಷೆ ಮಾಡಿರಲಿಲ್ಲ ಎಂದಿದ್ದಾರೆ.  ತಮ್ಮ ವಿರುದ್ಧ ಕೀಳುಮಟ್ಟದ ಟೀಕೆ ಮಾಡಿರುವ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಸತ್ಯಹರಿಶ್ಚಂದ್ರರೇ? ಎಂದು ಪ್ರಶ್ನಿಸಿದ ಅವರು,  ರೇವಣ್ಣ ಅವರ ವಿರುದ್ಧ ಟೀಕೆ ಮಾಡಲು ತಮಗೂ ಪದಗಳು ಬರುತ್ತವೆ, ಆದರೆ ಅವರ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ ಎಂದರು.

ಆಡಿರುವ ಮಾತುಗಳಿಗೆ ರೇವಣ್ಣ ಕೂಡಲೇ ಕ್ಷಮೆ ಕೇಳಬೇಕು. ರೇವಣ್ಣ ತಮ್ಮ ಸ್ವಾಭಿಮಾನವನ್ನು ಕೆಣಕಿದ್ದಾರೆ. ಅವರೇನು ಹರಿಶ್ಚಂದ್ರರೇ, ಕ್ಷಮೆ ಕೇಳದಿದ್ದಲ್ಲಿ, ಅವರು ಮಾಡಿರುವ ಎಲ್ಲಾ ಹಗರಣಗಳನ್ನು ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments