Webdunia - Bharat's app for daily news and videos

Install App

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ರಾಜೀನಾಮೆಗೆ ಸಿದ್ಧ ಎಂದ ಶಾಸಕ

Webdunia
ಬುಧವಾರ, 25 ಡಿಸೆಂಬರ್ 2019 (06:48 IST)
ಯಾದಗಿರಿ : ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ತಾವು ರಾಜೀನಾಮೆ ನೀಡಲು ಸಿದ್ಧ ಎಂದು ಸುರಪುರ ಬಿಜೆಪಿ ಶಾಸಕ ರಾಜು ಗೌಡ ಹೇಳಿದ್ದಾರೆ.



ಮೀಸಲಾತಿ ನೀಡದಿದ್ದರೆ ನಮ್ಮ ಜನಾಂಗದ 15 ಶಾಸಕರು ರಾಜೀನಾಮೆಗೆ ಸಿದ್ಧ ಎಂಬ ವಾಲ್ಮೀಕಿ ಶ್ರೀಗಳ ಹೇಳಿಕೆಗೆ ಧ್ವನಿಗೂಡಿಸಿದ ರಾಜು ಗೌಡ ಅವರು, ಮೀಸಲಾತಿ ವಿಚಾರದಲ್ಲಿ ಶ್ರೀಗಳ ಆದೇಶಕ್ಕೆ ನಾನು ಬದ್ಧ. ನಮ್ಮ ಸಮಾಜಕ್ಕೆ ಡಿಸಿಎಂ ಸ್ಥಾನಕ್ಕಿಂತ ಶೇ7.5ರಷ್ಟು ಮೀಸಲಾತಿ ಬೇಕು. ಆದ್ದರಿಂದ ರಮೇಶ್ ಜಾರಕಿಹೊಳಿ ಹಾಗೂ ಶ್ರೀರಾಮುಲು ಡಿಸಿಎಂ ಸ್ಥಾನದ ಬದಲು ಮೀಸಲಾತಿಗೆ ಆಗ್ರಹಿಸಿ, ಮೀಸಲಾತಿ ಸಿಕ್ಕರೆ ನಮ್ಮ ಸಮಾಜಕ್ಕೆ ಮುಖ್ಯಮಂತ್ರಿ ಸ್ಥಾನ ಸಿಕ್ಕಂತೆ ಎಂದು ಹೇಳಿದ್ದಾರೆ.


ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ. 12 ಜನ ಶಾಸಕರಿಗೆ ಕೊಟ್ಟು ಉಳಿದ ನಂತರ ನನಗೂ ಸಚಿವ ಸ್ಥಾನ ನೀಡಿ. ಬಹುತೇಕ ಶಾಸಕರು ಹಾಗೂ ಸಂಸದರು ಸಚಿವ ಸ್ಥಾನಕ್ಕೆ ನನ್ನ ಹೆಸರು ಸೂಚಿಸಿದ್ದಾರೆ. ಹೀಗಾಗಿ ನನಗೆ ಸಚಿವ ಸ್ಥಾನ ನೀಡಿ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments