Webdunia - Bharat's app for daily news and videos

Install App

ಗೃಹ ಸಚಿವರ ತವರಲ್ಲೇ ಕೊಲೆ, ಕಳ್ಳತನ, ಸುಲಿಗೆ ಹೆಚ್ಚಿವೆ ಎಂದ ಶಾಸಕ!

Webdunia
ಮಂಗಳವಾರ, 19 ಫೆಬ್ರವರಿ 2019 (16:35 IST)
ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ. ಗೃಹ ಸಚಿವರ ಜಿಲ್ಲೆಯಲ್ಲಿ‌ ಈ ರೀತಿಯ ಘಟನೆ ನಡೆಸುವದು‌ ಕೂಡಾ ಕೆಲವರ ಉದ್ದೇಶವಾಗಿರಬಹುದು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.

ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಸುಬಾಹು ತಂತ್ರಾಂಶಕ್ಕೆ ಚಾಲನೆ‌ ನೀಡಿದ ಬಳಿಕ ಹೇಳಿಕೆ ನೀಡಿದ್ದು, ಎಮ್.ಬಿ‌.ಪಾಟೀಲ ಗೃಹ ಸಚಿವರಾದ ಬಳಿಕ ಮೊದಲ ಬಾರಿಗೆ ಸುಬಾಹು ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ.
ವಿಜಯಪುರ ನಗರದಲ್ಲಿ‌ಕಳ್ಳತನ ಕೊಲೆ, ಸುಲಿಗೆ ಹೆಚ್ಚಾಗಿದೆ. ಗೃಹ ಸಚಿವರ ಜಿಲ್ಲೆಯಲ್ಲಿ‌ ಈ ರೀತಿಯ ಘಟನೆ ನಡೆಸುವದು‌ ಕೂಡಾ ಕೆಲವರ ಉದ್ದೇಶವಾಗಿರಬಹುದು ಎಂದರು.

ಈ‌ ಹಿನ್ನೆಲೆಯಲ್ಲಿ ‌ನಗರದ ಕೆಲವೆಡೆ ಸಿಸಿ ಕ್ಯಾಮೆರಾ ಅಳವಡಿಸಬೇಕಾಗಿದೆ. ಮಹಾನಗರ ಪಾಲಿಕೆ ಹಣದಲ್ಲಿ ಕೂಡಾ ಒಂದಿಷ್ಟು ಕೆಲಸವನ್ನು‌ ಮಾಡಲು ನಾವು ಸಿದ್ದರಿದ್ದೇವೆ. ಭೂ ಮಾಪಿಯಾ, ಆಯಿಲ್ ಮಾಫಿಯಾ ಇಂದು ಜಿಲ್ಲೆಯಲ್ಲಿ ಹೆಚ್ಚಾಗಿದೆ. ಇಂಟಲಿಜೆನ್ಸಿ‌ಯವರು ಈ ಕುರಿತು ಗಂಭೀರ ಕ್ರಮ ತೆಗೆದುಕೊಳ್ಳಬೇಕು ಎಂದ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments