Webdunia - Bharat's app for daily news and videos

Install App

ಆತ್ಮಹತ್ಯೆ ಯತ್ನಕ್ಕೆ ಪೊಲಿಸರೇ ಪ್ರೇರಣೆ ಎಂದ ಶಾಸಕ!

Webdunia
ಮಂಗಳವಾರ, 8 ಜನವರಿ 2019 (17:41 IST)
ನಾನು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿಲ್ಲ.  ನಾನು ಅಸಹಾಯಕತೆಯಿಂದ ಆತ್ಮಹತ್ಯೆ ಯತ್ನಿಸಿದೆ. ಆತ್ಮಹತ್ಯೆ ಯತ್ನಕ್ಕೆ ಪೊಲಿಸರೇ ಪ್ರೇರಣೆ ಎಂದ ಶಾಸಕ ಆರೋಪ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿರುವ ಶಾಸಕ ಗೂಳಿಹಟ್ಟಿ ಶೇಖರ್, ಘಟನೆಗೆ ನೇರ ಹೊಣೆ ಎಸ್ಪಿ ಡಾ. ಅರುಣ್ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಾಗಿದ್ದಾರೆ. ಇವರ ವಿರುದ್ಧ ಇದೇ 22 ರಂದು ಬೃಹತ್ ಪ್ರತಿಭಟನೆ ಮಾಡುತ್ತೇವೆ.
ಎಸ್ಪಿ ವಿರುದ್ದ ಕಾನೂನಿನ ಹೋರಾಟ ಮಾಡುತ್ತೇನೆ ಎಂದರು.

ಸದನದಲ್ಲಿ ಹಕ್ಕು ಚ್ಯುತಿ ಮಂಡನೆಯನ್ನು ಮಂಡಿಸುತ್ತೇನೆ ಎಂದು ಚಿತ್ರದುರ್ಗದಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments