ಅಧಿವೇಶನ ಮರೆತು ಸಿನಿಮಾ ನೋಡಿದ ಶಾಸಕ!

Webdunia
ಬುಧವಾರ, 6 ಫೆಬ್ರವರಿ 2019 (20:02 IST)
ಇವತ್ತಿನ ಅಧಿವೇಶನ ಮಹತ್ವದಲ್ಲ. ಹೀಗಾಗಿ ಯುವಕರೊಂದಿಗೆ ಚಲನಚಿತ್ರ ನೋಡಲು ಬಂದಿದ್ದೇನೆ. ಹೀಗಂತ ಶಾಸಕರೊಬ್ಬರು ಹೇಳಿಕೊಂಡಿದ್ದಾರೆ.

ವಿಧಾನಸಭೆಯಲ್ಲಿ ನಾಳೆಯಿಂದ ಬಜೆಟ್ ಅಧಿವೇಶನವಿದೆ. ಅದು ಮಹತ್ವದ್ದು. ಹೀಗಾಗಿ ನಾನು ಇಂದು ಉರಿ ಚಿತ್ರ ನೋಡಲು ಬಂದಿದ್ದೇನೆ. ದೇಶ ಭಕ್ತಿ ಆಧಾರಿತ ಚಿತ್ರ ಉರಿ. ಈ ಚಿತ್ರ ನೋಡುವದರಿಂದ ಯುವಕರಲ್ಲಿ ದೇಶಭಕ್ತಿ ಹೆಚ್ಚಾಗುತ್ತದೆ. ಹೀಗಂತ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಯುವಕರೊಟ್ಟಿಗೆ ಉರಿ ಚಿತ್ರ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಮೂವರು ಶಾಸಕರು ಇಂದು ಅಧಿವೇಶನಕ್ಕೆ ಗೈರಾಗಿದ್ದಾರೆ ಎಂಬ ಮಾಹಿತಿ ಇದೆ. ಅವರು ಕೂಡಾ ನನ್ನ ಹಾಗೆ ಇಂತಹ ಒಳ್ಳೆಯ ಕಾರ್ಯದಲ್ಲಿ ಬ್ಯೂಜಿಯಾಗಿರಬಹುದು ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments