Webdunia - Bharat's app for daily news and videos

Install App

ಅಧಿವೇಶನ ಮರೆತು ಸಿನಿಮಾ ನೋಡಿದ ಶಾಸಕ!

Webdunia
ಬುಧವಾರ, 6 ಫೆಬ್ರವರಿ 2019 (20:02 IST)
ಇವತ್ತಿನ ಅಧಿವೇಶನ ಮಹತ್ವದಲ್ಲ. ಹೀಗಾಗಿ ಯುವಕರೊಂದಿಗೆ ಚಲನಚಿತ್ರ ನೋಡಲು ಬಂದಿದ್ದೇನೆ. ಹೀಗಂತ ಶಾಸಕರೊಬ್ಬರು ಹೇಳಿಕೊಂಡಿದ್ದಾರೆ.

ವಿಧಾನಸಭೆಯಲ್ಲಿ ನಾಳೆಯಿಂದ ಬಜೆಟ್ ಅಧಿವೇಶನವಿದೆ. ಅದು ಮಹತ್ವದ್ದು. ಹೀಗಾಗಿ ನಾನು ಇಂದು ಉರಿ ಚಿತ್ರ ನೋಡಲು ಬಂದಿದ್ದೇನೆ. ದೇಶ ಭಕ್ತಿ ಆಧಾರಿತ ಚಿತ್ರ ಉರಿ. ಈ ಚಿತ್ರ ನೋಡುವದರಿಂದ ಯುವಕರಲ್ಲಿ ದೇಶಭಕ್ತಿ ಹೆಚ್ಚಾಗುತ್ತದೆ. ಹೀಗಂತ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ವಿಜಯಪುರದಲ್ಲಿ ಯುವಕರೊಟ್ಟಿಗೆ ಉರಿ ಚಿತ್ರ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಮೂವರು ಶಾಸಕರು ಇಂದು ಅಧಿವೇಶನಕ್ಕೆ ಗೈರಾಗಿದ್ದಾರೆ ಎಂಬ ಮಾಹಿತಿ ಇದೆ. ಅವರು ಕೂಡಾ ನನ್ನ ಹಾಗೆ ಇಂತಹ ಒಳ್ಳೆಯ ಕಾರ್ಯದಲ್ಲಿ ಬ್ಯೂಜಿಯಾಗಿರಬಹುದು ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments