ಶಾಸಕ ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆತ

Webdunia
ಶನಿವಾರ, 6 ಜನವರಿ 2018 (19:47 IST)
ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಕಾರಿನ ಮೇಲೆ ಚಪ್ಪಲಿ ಎಸೆದಿರುವ ಘಟನೆ ವರದಿಯಾಗಿದೆ.
 
ಮಾಗಡಿಯ ಪುರಸಭೆ ಕಚೇರಿಯ ಎದುರು ಈ ಘಟನೆ ನಡೆದಿದ್ದು, ಪುರಸಭೆ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿ ಕೈಕೊಟ್ಟಿದ್ದರಿಂದ ಅಸಮಾಧಾನಗೊಂಡವರು ಚಪ್ಪಲಿ ಎಸೆದಿದ್ದಾರೆ.
 
ದಲಿತ ಸಮುದಾಯದ ರಂಗ ಹನುಮಯ್ಯ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಹೇಳಿದ್ದ ಶಾಸಕರು, ಇಂದು ನಡೆದ ಚುನಾವಣೆಯಲ್ಲಿ ಬೇರೆಯವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದರಿಂದ ಕಾರಿನಲ್ಲಿ ಹೊರಡುವಾಗ ಚಪ್ಪಲಿ ಎಸೆಯಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments