Webdunia - Bharat's app for daily news and videos

Install App

ಕ್ಷೇತ್ರದ ಜನರಿಗೆ ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ ಶಾಸಕ ಶಿವರಾಂ ಹೆಬ್ಬಾರ್

Webdunia
ಸೋಮವಾರ, 15 ಜುಲೈ 2019 (12:42 IST)
ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರು ಫೇಸ್‍ಬುಕ್‍ನಲ್ಲಿ ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳನ್ನು ಉದ್ದೇಶಿಸಿ  ತಮ್ಮ ರಾಜೀನಾಮೆಗೆ ಕಾರಣವೆನೆಂಬುದನ್ನು ತಿಳಿಸಿದ್ದಾರೆ.




ಶಾಸಕ ಶಿವರಾಂ ಹೆಬ್ಬಾರ್ ಅವರು ಆತ್ಮೀಯ ಕಾರ್ಯಕರ್ತರಲ್ಲಿ ಮತ್ತು ತಮ್ಮ ಕ್ಷೇತ್ರದ ಮತದಾರ ಬಾಂಧವರಲ್ಲಿ ಇತ್ತೀಚಿನ ಹಠಾತ್ ರಾಜಕೀಯ ಬೆಳವಣಿಗೆ ಹಾಗೂ ಗೊಂದಲಗಳ ಕುರಿತು ಕ್ಷಮೆ ಯಾಚಿಸುತ್ತಾ ಫೇಸ್‍ಬುಕ್‍ನಲ್ಲಿ ಸುರ್ದೀಘವಾದ ಪತ್ರ ಬರೆದಿದ್ದಾರೆ.


‘ಕ್ಷೇತ್ರದ ಅಭಿವೃದ್ಧಿಗಾಗಿ ನಾನು ರಾಜೀನಾಮೆ ಸಲ್ಲಿಸಿದ್ದೇನೆ. ನಾನು ಯಾವುದೇ ರೀತಿಯ ಆಮಿಷಗಳಿಗೆ ಬಲಿಯಾಗಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಕ್ಷೇತ್ರಕ್ಕೆ ಒಳ್ಳೆದಾಗಲಿದೆ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments