Webdunia - Bharat's app for daily news and videos

Install App

ಶಾಸಕ ಶ್ರೀರಾಮುಲು ನಟ ಯಶ್ ರವರನ್ನು ಭೇಟಿ ಮಾಡಿದ್ಯಾಕೆ?

Webdunia
ಗುರುವಾರ, 7 ಜೂನ್ 2018 (14:47 IST)
ಬೆಂಗಳೂರು : ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಭೇಟಿ ಹಿಂದೆ ಒಂದು ಮುಖ್ಯ ಕಾರಣವಿದೆ. ಅದೇನೆಂದರೆ ಪೇಜಾವರ ಶ್ರೀಗಳು ಇತ್ತೀಚೆಗೆ ಪ್ರಧಾನಿ ಮೋದಿ ಸರ್ಕಾರದ ಸಾಧನೆ ಸಮಧಾನ ತಂದಿಲ್ಲ ಎಂಬ ಹೇಳಿಕೆ ನೀಡಿದ್ದರು. ಇದೇರೀತಿ ಹಲವು ಗಣ್ಯರು ಹೇಳಿಕೆಗಳನ್ನು ಕೊಟ್ರೆ ಬಿಜೆಪಿ ಹಿನ್ನಡೆಯಾಗುತ್ತದೆ ಎಂದು ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ ನಾಯಕರು ಪ್ರತಿನಿತ್ಯ ತಮ್ಮ ಸಂಪರ್ಕದಲ್ಲಿರುವ ಗಣ್ಯರನ್ನು ಭೇಟಿ ಮಾಡಿ ಮೋದಿ ಸರ್ಕಾರದ ಸಾಧನೆ ಬಗ್ಗೆ ವಿವರಿಸುತ್ತಿದ್ದಾರೆ.

 

ಅದೇರೀತಿ ಶಾಸಕ ಶ್ರೀರಾಮುಲು ಅವರು ಕೂಡ ಬೆಂಗಳೂರಿನಲ್ಲಿ ನಾರಾಯಣ ಹೃದಯಾಲಯದಲ್ಲಿ ಯಶ್ ಅವರನ್ನು ಭೇಟಿ ಮಾಡಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿ ಮೋದಿ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ ಮೋದಿ ಸಾಧನೆ ಕುರಿತಾದ ಕಿರುಹೊತ್ತಿಗೆಯನ್ನು ಕೂಡ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments