ಕಾಂಗ್ರೆಸ್ ವಿರುದ್ಧ ಶಾಸಕ ಸಿದ್ದು ಸವದಿ ವಾಗ್ದಾಳಿ

Webdunia
ಬುಧವಾರ, 31 ಮಾರ್ಚ್ 2021 (12:21 IST)
ಬೆಂಗಳೂರು : ಕಾಂಗ್ರೆಸ್ ನವರು ಸತ್ಯಹರಿಶ್ಚಂದ್ರರು ಎಂದು ಹೇಳುವುದು ಬಿಡಲಿ ಎಂದು ಕಾಂಗ್ರೆಸ್ ವಿರುದ್ಧ ಶಾಸಕ ಸಿದ್ದು ಸವದಿ ವಾಗ್ದಾಳಿ ನಡೆಸಿದ್ದಾರೆ.

ಪಿತೂರಿ ಮಾಡಿ ಕಾಂಗ್ರೆಸ್ ನವರು ಯುವತಿಯನ್ನು ಇರಿಸಿಕೊಂಡಿದ್ದಾರೆ. ಎಸ್ ಐಟಿ ಗೂ ಸಿಗದಂತೆ ಇಟ್ಟುಕೊಂಡ್ರೆ ಹುಡುಕುವುದಕ್ಕೆ ಆಗುತ್ತಾ? ಡಿಕೆಶಿ ಮನೆಯಲ್ಲಿ ಇದ್ದೆ ಎಂದು ಯುವತಿಯೇ ಹೇಳಿದ್ದಾಳೆ. ಯುವತಿಯನ್ನು ಯಾರಿಗೂ ಸಿಗದೇ ಹಾಗೇ ರಕ್ಷಣೆ ಮಾಡಿದ್ದಾರೆ. ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಕೈವಾಡ ಇದೆ ಎಂದು ಕಾಂಗ್ರೆಸ್ ವಿರುದ್ಧ ಶಾಸಕ ಸಿದ್ದು ಸವದಿ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಹನಿಟ್ರಾಪ್ ಮಾಡುವ ಟೀಮ್ ಇದೆ. ರಾಜಕಾರಣಿಗಳ ವಿಕ್ನೇಸ್ ನೋಡಿ ಹನಿಟ್ರಾಪ್ ಮಾಡುತ್ತಾರೆ. ಹನಿಟ್ರಾಪ್ ಮಾಡಿ ಬ್ಲ್ಯಾಕ್ ಮೇಲ್ ಮಾಡ್ತಾರೆ. ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಜಾಗತಿಕ ಒಳಿತಿಗಾಗಿ ಭಾರತ, ಯುಎಸ್ ನಿಕಟವಾಗಿ ಕೆಲಸ ಮಾಡುತ್ತದೆ

ತ್ವಿಶಾ ಶರ್ಮಾ ಸಾವು ಪ್ರಕರಣ: ಪತಿ ಸಮರ್ಥ್ ಸಿಂಗ್ 7 ದಿನಗಳ ಪೊಲೀಸ್ ಕಸ್ಟಡಿಗೆ

ಅಸಮಾನತೆ ವಿರುದ್ಧ ಗಟ್ಟಿ ಶಕ್ತಿಯಾಗಿ ಕಾಕ್ರೋಚ್‌ ಹೊರಹೊಮ್ಮಲಿ ಎಂದ ನಟ ಚೇತನ್ ಅಹಿಂಸಾ

ಹಿಂದೂಗಳ ಮೇಲಿನ ದಾಳಿ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಏನ್ ಸಂದೇಶ ಸಾರುತ್ತಿದೆ: ಸಿಟಿ ರವಿ ಪ್ರಶ್ನೆ

ಮುಂದಿನ ಸುದ್ದಿ
Show comments